Monday, August 24, 2026
Monday, August 24, 2026

Karnataka State Press Distributors Union ಮುಖ್ಯಮಂತ್ರಿಗಳನ್ನ ಭೇಟಿ ಮಾಡಿದ ಪತ್ರಿಕಾ ವಿತರಕರ ಒಕ್ಕೂಟ

Date:

Karnataka State Press Distributors Union ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿಯಾಗಿ 2018-19ರ ಬಜೆಟ್ ಸಂದರ್ಭದಲ್ಲಿ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ನಿದಿಗಾಗಿ ಎರಡು ಕೋಟಿ ರೂ ಮೀಸಲಿಟ್ಟಿದ್ದ ಹಣವು ಪತ್ರಿಕಾ ವಿತರಕ ನಿಧಿಗೆ ಸೇರ್ಪಡೆಯಾಗಿಲ್ಲ ಎಂಬುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು.

ಇದೇ ಸಂದರ್ಭದಲ್ಲಿ ಪೂರಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಬೇಡಿಕೆಯನ್ನು ಈಡೇರಿಸುವ ಭರವಸೆ ನೀಡಿದರು.

Karnataka State Press Distributors Union ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷರಾದ ಶಂಭುಲಿಂಗ ಕೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಶಿವಾನಂದ ತಗಡೂರು ಹಾಗೂ ಪದಾಧಿಕಾರಿಗಳು ಕೂಡ ಭಾಗಿಯಾಗಿ ವಿತರಕರ ಬೇಡಿಕೆಗಳಿಗೆ ಸ್ಪಂದಿಸಬೇಕೆಂದು ಮುಖ್ಯಮಂತ್ರಿಗಳ ಗಮನ ಸೆಳೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...