Wednesday, October 2, 2024
Wednesday, October 2, 2024

Nidhi Aapke Nikat Scheme ಶಿವಮೊಗ್ಗ ದಾವಣಗೆರೆ ಜಿಲ್ಲೆಗಳಲ್ಲಿ ಜೂನ್27 ರಂದು ನಿಧಿ ಆಪ್ ಕೆ ನಿಕಟ್ ಕಾರ್ಯಕ್ರಮ

Date:

Nidhi Aapke Nikat Scheme ನಿವೃತ್ತ ಜೀವನಕ್ಕೆ ಸಾಮಾಜಿಕ ಭದ್ರತೆ ಅಗತ್ಯಗಳನ್ನು ಪೂರೈಸುವ ನಿಟ್ಟಿನಲ್ಲಿ ಪ್ರತಿ ತಿಂಗಳು 27 ರಂದು ನಿಧಿ ಆಪ್ಕೆ ನಿಕಾತ್ 2.0 ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ.

Nidhi Aapke Nikat Scheme ಭವಿಷ್ಯ ನಿಧಿ ಸದಸ್ಯರ ಕುಂದುಕೊರತೆ ಹಾಗೂ ಅಹವಾಲು ಸ್ವೀಕರಿಸಲಾಗುತ್ತಿದೆ.
27 ಜೂನ್ 2023 ರಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 01:00 ರವರೆಗೆ ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಹಾಗೂ ಮಧ್ಯಾಹ್ನ 2:30 ರಿಂದ 4:00 ರವರೆಗೆ ಪಿಂಚಣ ದಾರರಿಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಹೋಲಿ ರಿಡೀಮರ್ ಶಾಲೆ, ಗಂಗನಕೊಪ್ಪ ಗ್ರಾಮ ಮತ್ತು ದಾವಣಗೆರೆ ಜಿಲ್ಲೆಯ ಎಂ.ಕೆ.ಇ.ಟಿ.ಬಿ.ಎಸ್.ಇ ಶಾಲೆ, ಹರಪನಹಳ್ಳಿ ರಸ್ತೆ, ಹರಿಹರ ಇಲ್ಲಿ ನಿಧಿ ಆಪ್ಕೆ ನಿಕಾತ್ ಸಭೆ ನಡೆಸಲಾಗುತ್ತಿದೆ ಎಂದು ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...