Saturday, June 21, 2025
Saturday, June 21, 2025

Nidhi Aapke Nikat Scheme ಶಿವಮೊಗ್ಗ ದಾವಣಗೆರೆ ಜಿಲ್ಲೆಗಳಲ್ಲಿ ಜೂನ್27 ರಂದು ನಿಧಿ ಆಪ್ ಕೆ ನಿಕಟ್ ಕಾರ್ಯಕ್ರಮ

Date:

Nidhi Aapke Nikat Scheme ನಿವೃತ್ತ ಜೀವನಕ್ಕೆ ಸಾಮಾಜಿಕ ಭದ್ರತೆ ಅಗತ್ಯಗಳನ್ನು ಪೂರೈಸುವ ನಿಟ್ಟಿನಲ್ಲಿ ಪ್ರತಿ ತಿಂಗಳು 27 ರಂದು ನಿಧಿ ಆಪ್ಕೆ ನಿಕಾತ್ 2.0 ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ.

Nidhi Aapke Nikat Scheme ಭವಿಷ್ಯ ನಿಧಿ ಸದಸ್ಯರ ಕುಂದುಕೊರತೆ ಹಾಗೂ ಅಹವಾಲು ಸ್ವೀಕರಿಸಲಾಗುತ್ತಿದೆ.
27 ಜೂನ್ 2023 ರಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 01:00 ರವರೆಗೆ ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಹಾಗೂ ಮಧ್ಯಾಹ್ನ 2:30 ರಿಂದ 4:00 ರವರೆಗೆ ಪಿಂಚಣ ದಾರರಿಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಹೋಲಿ ರಿಡೀಮರ್ ಶಾಲೆ, ಗಂಗನಕೊಪ್ಪ ಗ್ರಾಮ ಮತ್ತು ದಾವಣಗೆರೆ ಜಿಲ್ಲೆಯ ಎಂ.ಕೆ.ಇ.ಟಿ.ಬಿ.ಎಸ್.ಇ ಶಾಲೆ, ಹರಪನಹಳ್ಳಿ ರಸ್ತೆ, ಹರಿಹರ ಇಲ್ಲಿ ನಿಧಿ ಆಪ್ಕೆ ನಿಕಾತ್ ಸಭೆ ನಡೆಸಲಾಗುತ್ತಿದೆ ಎಂದು ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...