Sunday, August 2, 2026
Sunday, August 2, 2026

Nidhi Aapke Nikat Scheme ಶಿವಮೊಗ್ಗ ದಾವಣಗೆರೆ ಜಿಲ್ಲೆಗಳಲ್ಲಿ ಜೂನ್27 ರಂದು ನಿಧಿ ಆಪ್ ಕೆ ನಿಕಟ್ ಕಾರ್ಯಕ್ರಮ

Date:

Nidhi Aapke Nikat Scheme ನಿವೃತ್ತ ಜೀವನಕ್ಕೆ ಸಾಮಾಜಿಕ ಭದ್ರತೆ ಅಗತ್ಯಗಳನ್ನು ಪೂರೈಸುವ ನಿಟ್ಟಿನಲ್ಲಿ ಪ್ರತಿ ತಿಂಗಳು 27 ರಂದು ನಿಧಿ ಆಪ್ಕೆ ನಿಕಾತ್ 2.0 ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ.

Nidhi Aapke Nikat Scheme ಭವಿಷ್ಯ ನಿಧಿ ಸದಸ್ಯರ ಕುಂದುಕೊರತೆ ಹಾಗೂ ಅಹವಾಲು ಸ್ವೀಕರಿಸಲಾಗುತ್ತಿದೆ.
27 ಜೂನ್ 2023 ರಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 01:00 ರವರೆಗೆ ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಹಾಗೂ ಮಧ್ಯಾಹ್ನ 2:30 ರಿಂದ 4:00 ರವರೆಗೆ ಪಿಂಚಣ ದಾರರಿಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಹೋಲಿ ರಿಡೀಮರ್ ಶಾಲೆ, ಗಂಗನಕೊಪ್ಪ ಗ್ರಾಮ ಮತ್ತು ದಾವಣಗೆರೆ ಜಿಲ್ಲೆಯ ಎಂ.ಕೆ.ಇ.ಟಿ.ಬಿ.ಎಸ್.ಇ ಶಾಲೆ, ಹರಪನಹಳ್ಳಿ ರಸ್ತೆ, ಹರಿಹರ ಇಲ್ಲಿ ನಿಧಿ ಆಪ್ಕೆ ನಿಕಾತ್ ಸಭೆ ನಡೆಸಲಾಗುತ್ತಿದೆ ಎಂದು ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...