Tuesday, December 16, 2025
Tuesday, December 16, 2025

Canara Bank Rural Self Employment Training Institute ತರಬೇತಿ ಪಡೆದು ಜೀವನದಲ್ಲಿ ಉನ್ನತವಾಗಿ ಬೆಳೆಯಬೇಕು-ಅಮರ್ ನಾಥ್

Date:

Canara Bank Rural Self Employment Training Institute 17/06/2023ರಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹೊಳಲೂರು ಇಲ್ಲಿ ಬ್ಯೂಟಿಪಾರ್ಲರ್ ಮತ್ತು ಜೂಟ್ ಬ್ಯಾಗ್ ತಯಾರಿಕೆ ತರಬೇತಿ ಕಾರ್ಯಕ್ರಮಗಳ ಉದ್ಘಾಟನ ಸಮಾರಂಭವನ್ನು ಹಮ್ಮಿಕೊಂಡಿದೆ.

ಈ ಒಂದು ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಬೇರೆ ಬೇರೆ ತಾಲ್ಲೂಕಿನ ಶಿಬಿರರ್ಥಿಗಳು ಭಾಗವಹಿಸಿದರು. ಮುಖ್ಯ ಅತಿಥಿಯಾಗಿ ಶ್ರೀಯುತ ಅಮರನಾಥ್ ಲೀಡ್ ಡಿಸ್ಟಿಕ್ ಡಿವಿಜನಲ್ ಮ್ಯಾನೇಜರ್ ಶಿವಮೊಗ್ಗ ಇವರು ಮಾತನಾಡಿ ಈ ತರಬೇತಿಗಳು ನಿಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಅವಕಾಶವಿದಂತೆ ಇದನ್ನು ಸರಿಯಾಗಿ ಬಳಸಿಕೊಂಡು ನಿಮ್ಮ ಜೀವನದಲ್ಲಿ ಉನ್ನತವಾಗಿ ಬೆಳೆಯಬೇಕೆಂದು ತಿಳಿಸಿದರು.

Canara Bank Rural Self Employment Training Institute ಸಂಸ್ಥೆಯ ನಿರ್ದೇಶಕರಾದ ಶ್ರೀಯುತ ಕಾಂತೇಶ ಅಂಬಿಗಾರ್ ಸಂಸ್ಥೆಯ ಕೀರು ಪರಿಚಯವನ್ನು ಮಾಡಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಡೋಮೈನ್ ಸ್ಕೀಲ್ ಟ್ರೆನರ್ ಅದಂತಹ ಶ್ರೀಮತಿ ಅಪರಾಣ ವಾಲಿ ಮತ್ತು ಕತ್‌ಮುನಿಸಾ ಮತ್ತು ಉಪನ್ಯಾಸಕರಾದ ಸುರೇಶ್ ವೈ ಹಳ್ಳಿ, ಲೋಹಿತ್ ಕುಮಾರ್ ಜೈನ್ ಮತ್ತು ಸುಮನ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...