Sunday, December 14, 2025
Sunday, December 14, 2025

Canara Bank Rural Self Employment Training Institute ತರಬೇತಿ ಪಡೆದು ಜೀವನದಲ್ಲಿ ಉನ್ನತವಾಗಿ ಬೆಳೆಯಬೇಕು-ಅಮರ್ ನಾಥ್

Date:

Canara Bank Rural Self Employment Training Institute 17/06/2023ರಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹೊಳಲೂರು ಇಲ್ಲಿ ಬ್ಯೂಟಿಪಾರ್ಲರ್ ಮತ್ತು ಜೂಟ್ ಬ್ಯಾಗ್ ತಯಾರಿಕೆ ತರಬೇತಿ ಕಾರ್ಯಕ್ರಮಗಳ ಉದ್ಘಾಟನ ಸಮಾರಂಭವನ್ನು ಹಮ್ಮಿಕೊಂಡಿದೆ.

ಈ ಒಂದು ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಬೇರೆ ಬೇರೆ ತಾಲ್ಲೂಕಿನ ಶಿಬಿರರ್ಥಿಗಳು ಭಾಗವಹಿಸಿದರು. ಮುಖ್ಯ ಅತಿಥಿಯಾಗಿ ಶ್ರೀಯುತ ಅಮರನಾಥ್ ಲೀಡ್ ಡಿಸ್ಟಿಕ್ ಡಿವಿಜನಲ್ ಮ್ಯಾನೇಜರ್ ಶಿವಮೊಗ್ಗ ಇವರು ಮಾತನಾಡಿ ಈ ತರಬೇತಿಗಳು ನಿಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಅವಕಾಶವಿದಂತೆ ಇದನ್ನು ಸರಿಯಾಗಿ ಬಳಸಿಕೊಂಡು ನಿಮ್ಮ ಜೀವನದಲ್ಲಿ ಉನ್ನತವಾಗಿ ಬೆಳೆಯಬೇಕೆಂದು ತಿಳಿಸಿದರು.

Canara Bank Rural Self Employment Training Institute ಸಂಸ್ಥೆಯ ನಿರ್ದೇಶಕರಾದ ಶ್ರೀಯುತ ಕಾಂತೇಶ ಅಂಬಿಗಾರ್ ಸಂಸ್ಥೆಯ ಕೀರು ಪರಿಚಯವನ್ನು ಮಾಡಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಡೋಮೈನ್ ಸ್ಕೀಲ್ ಟ್ರೆನರ್ ಅದಂತಹ ಶ್ರೀಮತಿ ಅಪರಾಣ ವಾಲಿ ಮತ್ತು ಕತ್‌ಮುನಿಸಾ ಮತ್ತು ಉಪನ್ಯಾಸಕರಾದ ಸುರೇಶ್ ವೈ ಹಳ್ಳಿ, ಲೋಹಿತ್ ಕುಮಾರ್ ಜೈನ್ ಮತ್ತು ಸುಮನ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...