Monday, February 2, 2026
Monday, February 2, 2026

Canara Bank Rural Self Employment Training Institute ತರಬೇತಿ ಪಡೆದು ಜೀವನದಲ್ಲಿ ಉನ್ನತವಾಗಿ ಬೆಳೆಯಬೇಕು-ಅಮರ್ ನಾಥ್

Date:

Canara Bank Rural Self Employment Training Institute 17/06/2023ರಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹೊಳಲೂರು ಇಲ್ಲಿ ಬ್ಯೂಟಿಪಾರ್ಲರ್ ಮತ್ತು ಜೂಟ್ ಬ್ಯಾಗ್ ತಯಾರಿಕೆ ತರಬೇತಿ ಕಾರ್ಯಕ್ರಮಗಳ ಉದ್ಘಾಟನ ಸಮಾರಂಭವನ್ನು ಹಮ್ಮಿಕೊಂಡಿದೆ.

ಈ ಒಂದು ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಬೇರೆ ಬೇರೆ ತಾಲ್ಲೂಕಿನ ಶಿಬಿರರ್ಥಿಗಳು ಭಾಗವಹಿಸಿದರು. ಮುಖ್ಯ ಅತಿಥಿಯಾಗಿ ಶ್ರೀಯುತ ಅಮರನಾಥ್ ಲೀಡ್ ಡಿಸ್ಟಿಕ್ ಡಿವಿಜನಲ್ ಮ್ಯಾನೇಜರ್ ಶಿವಮೊಗ್ಗ ಇವರು ಮಾತನಾಡಿ ಈ ತರಬೇತಿಗಳು ನಿಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಅವಕಾಶವಿದಂತೆ ಇದನ್ನು ಸರಿಯಾಗಿ ಬಳಸಿಕೊಂಡು ನಿಮ್ಮ ಜೀವನದಲ್ಲಿ ಉನ್ನತವಾಗಿ ಬೆಳೆಯಬೇಕೆಂದು ತಿಳಿಸಿದರು.

Canara Bank Rural Self Employment Training Institute ಸಂಸ್ಥೆಯ ನಿರ್ದೇಶಕರಾದ ಶ್ರೀಯುತ ಕಾಂತೇಶ ಅಂಬಿಗಾರ್ ಸಂಸ್ಥೆಯ ಕೀರು ಪರಿಚಯವನ್ನು ಮಾಡಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಡೋಮೈನ್ ಸ್ಕೀಲ್ ಟ್ರೆನರ್ ಅದಂತಹ ಶ್ರೀಮತಿ ಅಪರಾಣ ವಾಲಿ ಮತ್ತು ಕತ್‌ಮುನಿಸಾ ಮತ್ತು ಉಪನ್ಯಾಸಕರಾದ ಸುರೇಶ್ ವೈ ಹಳ್ಳಿ, ಲೋಹಿತ್ ಕುಮಾರ್ ಜೈನ್ ಮತ್ತು ಸುಮನ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...