Sunday, June 7, 2026
Sunday, June 7, 2026

Canara Bank Rural Self Employment Training Institute ತರಬೇತಿ ಪಡೆದು ಜೀವನದಲ್ಲಿ ಉನ್ನತವಾಗಿ ಬೆಳೆಯಬೇಕು-ಅಮರ್ ನಾಥ್

Date:

Canara Bank Rural Self Employment Training Institute 17/06/2023ರಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹೊಳಲೂರು ಇಲ್ಲಿ ಬ್ಯೂಟಿಪಾರ್ಲರ್ ಮತ್ತು ಜೂಟ್ ಬ್ಯಾಗ್ ತಯಾರಿಕೆ ತರಬೇತಿ ಕಾರ್ಯಕ್ರಮಗಳ ಉದ್ಘಾಟನ ಸಮಾರಂಭವನ್ನು ಹಮ್ಮಿಕೊಂಡಿದೆ.

ಈ ಒಂದು ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಬೇರೆ ಬೇರೆ ತಾಲ್ಲೂಕಿನ ಶಿಬಿರರ್ಥಿಗಳು ಭಾಗವಹಿಸಿದರು. ಮುಖ್ಯ ಅತಿಥಿಯಾಗಿ ಶ್ರೀಯುತ ಅಮರನಾಥ್ ಲೀಡ್ ಡಿಸ್ಟಿಕ್ ಡಿವಿಜನಲ್ ಮ್ಯಾನೇಜರ್ ಶಿವಮೊಗ್ಗ ಇವರು ಮಾತನಾಡಿ ಈ ತರಬೇತಿಗಳು ನಿಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಅವಕಾಶವಿದಂತೆ ಇದನ್ನು ಸರಿಯಾಗಿ ಬಳಸಿಕೊಂಡು ನಿಮ್ಮ ಜೀವನದಲ್ಲಿ ಉನ್ನತವಾಗಿ ಬೆಳೆಯಬೇಕೆಂದು ತಿಳಿಸಿದರು.

Canara Bank Rural Self Employment Training Institute ಸಂಸ್ಥೆಯ ನಿರ್ದೇಶಕರಾದ ಶ್ರೀಯುತ ಕಾಂತೇಶ ಅಂಬಿಗಾರ್ ಸಂಸ್ಥೆಯ ಕೀರು ಪರಿಚಯವನ್ನು ಮಾಡಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಡೋಮೈನ್ ಸ್ಕೀಲ್ ಟ್ರೆನರ್ ಅದಂತಹ ಶ್ರೀಮತಿ ಅಪರಾಣ ವಾಲಿ ಮತ್ತು ಕತ್‌ಮುನಿಸಾ ಮತ್ತು ಉಪನ್ಯಾಸಕರಾದ ಸುರೇಶ್ ವೈ ಹಳ್ಳಿ, ಲೋಹಿತ್ ಕುಮಾರ್ ಜೈನ್ ಮತ್ತು ಸುಮನ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...