Thursday, March 19, 2026
Thursday, March 19, 2026

Shivamogga Backward Castes Union ಮಧು ಬಂಗಾರಪ್ಪ ಅವರಿಂದ ದೇವರಾಜ ಅರಸು ಭವನ ಕಾಮಗಾರಿಗೆ ಅನುದಾನದ ಭರವಸೆ

Date:

Shivamogga Backward Castes Union ಶಿವಮೊಗ್ಗ ನಗರದ ಬಾಲರಾಜ ಅರಸು ರಸ್ತೆ, ಸರ್ವಜ್ಞ ವೃತ್ತ ಬಳಿ ಸುಮಾರು 03 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಡಿ. ದೇವರಾಜ ಅರಸು ಭವನ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಅನುದಾನದ ಕೊರತೆಯಿದೆ.

ಕೂಡಲೇ ಇದಕ್ಕೆ ಅನುದಾನ ಕಲ್ಪಿಸಿಕೊಡಲು ಶಿವಮೊಗ್ಗ ನಗರಕ್ಕೆ ಭೇಟಿ ನೀಡಿದ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಶಿವಮೊಗ್ಗ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಮನವಿ ಅರ್ಪಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಅವರು ಕಟ್ಟಡ ನಿರ್ಮಾಣಕ್ಕೆ ಸರ್ಕಾರದ ಮೇಲೆ ಒತ್ತಡ ತಂದು ಅನುದಾನ ಕಲ್ಪಿಸುವ ಭರವಸೆಯನ್ನ ಸಚಿವರು ನೀಡಿದರು.

Shivamogga Backward Castes Union ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ವಿ. ರಾಜು, ಪ್ರಮುಖರಾದ ರೇಖಾ ರಂಗನಾಥ್, ಜಿ.ಡಿ. ಮಂಜುನಾಥ್, ಎಸ್.ಬಿ. ಅಶೋಕ್‌ಕುಮಾರ್, ಲೋಕೇಶ್, ಉಮಾಪತಿ, ಎಸ್.ಪಿ. ಶೇಷಾದ್ರಿ, ಶರತ್ ಮರಿಯಪ್ಪ, ರಾದಮ್ಮ, ನಾಗರತ್ನ, ಪಲ್ಲವಿ, ಅಬ್ದುಲ್ ವಾಜಿದ್, ಪ್ರಭಾಕರ್, ಕರಿಯಪ್ಪ, ಆಸಿಫ್ ಸೇರಿದಂತೆ ಇನ್ನಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...