Sunday, December 14, 2025
Sunday, December 14, 2025

Sahitya Academy Bangalore ಬಣಕಲ್ ನಲ್ಲಿ ಪೂಚಂತೇ ಸಾಹಿತ್ಯಾವಲೋಕನ ಕಾರ್ಯಕ್ರಮ

Date:

Sahitya Academy Bangalore ಸಾಹಿತ್ಯ ಅಕಾಡೆಮಿ ಬೆಂಗಳೂರು ಹಾಗೂ ಅಜ್ಜಂಪುರ ಜಿ.ಸೂರಿ ಪ್ರತಿಷ್ಟಾನ ಸಂಯುಕ್ತಾಶ್ರಯದಲ್ಲಿ ಸಾಹಿತ್ಯ ವೇದಿಕೆ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಸಾಹಿತ್ಯಾವಲೋಕನ ಕಾರ್ಯಕ್ರಮವನ್ನು ಜೂ.24 ರಂದು ಬೆಳಿಗ್ಗೆ 11 ಗಂಟೆಗೆ ಬಣಕಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಲೇಖಕ ಪ್ರದೀಪ ಕೆಂಜಿಗೆ ಉದ್ಘಾಟಿಸಲಿದ್ದಾರೆ.

Sahitya Academy Bangalore ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾ ಯ ವಾಸುದೇವ್ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಜ್ಜಂಪುರ ಜಿ.ಸೂರಿ ಪ್ರತಿಷ್ಟಾನದ ಅಧ್ಯಕ್ಷ ಸೂರಿ ಶ್ರೀನಿವಾಸ್, ಮೂಡಿಗರೆ ಕಸಾಪ ಪ್ರಧಾನ ಸಂಚಾಲಕ ಮಗ್ಗಲಮಕ್ಕಿ ಗಣೇಶ್, ಬಣಕಲ್ ಹೋಬಳಿ ಅಧ್ಯಕ್ಷ ಆದರ್ಶ ಮತ್ತಿತರರು ಭಾಗವಹಿಸಲಿದ್ದಾರೆ.

ಮೂಡಿಗೆರೆ ಕಸಾಪ ಅಧ್ಯಕ್ಷ ಹೆಚ್.ಎಂ.ಶಾಂತಕುಮಾರ್, ವಕೀಲೆ ಶ್ರೀಮತಿ ವಿಶಾಲ ನಾಗರಾಜ್, ಗಾಯಕ ಭಕ್ಕಿ ಮಂಜುನಾಥ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...