Friday, March 20, 2026
Friday, March 20, 2026

Sahitya Academy Bangalore ಬಣಕಲ್ ನಲ್ಲಿ ಪೂಚಂತೇ ಸಾಹಿತ್ಯಾವಲೋಕನ ಕಾರ್ಯಕ್ರಮ

Date:

Sahitya Academy Bangalore ಸಾಹಿತ್ಯ ಅಕಾಡೆಮಿ ಬೆಂಗಳೂರು ಹಾಗೂ ಅಜ್ಜಂಪುರ ಜಿ.ಸೂರಿ ಪ್ರತಿಷ್ಟಾನ ಸಂಯುಕ್ತಾಶ್ರಯದಲ್ಲಿ ಸಾಹಿತ್ಯ ವೇದಿಕೆ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಸಾಹಿತ್ಯಾವಲೋಕನ ಕಾರ್ಯಕ್ರಮವನ್ನು ಜೂ.24 ರಂದು ಬೆಳಿಗ್ಗೆ 11 ಗಂಟೆಗೆ ಬಣಕಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಲೇಖಕ ಪ್ರದೀಪ ಕೆಂಜಿಗೆ ಉದ್ಘಾಟಿಸಲಿದ್ದಾರೆ.

Sahitya Academy Bangalore ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾ ಯ ವಾಸುದೇವ್ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಜ್ಜಂಪುರ ಜಿ.ಸೂರಿ ಪ್ರತಿಷ್ಟಾನದ ಅಧ್ಯಕ್ಷ ಸೂರಿ ಶ್ರೀನಿವಾಸ್, ಮೂಡಿಗರೆ ಕಸಾಪ ಪ್ರಧಾನ ಸಂಚಾಲಕ ಮಗ್ಗಲಮಕ್ಕಿ ಗಣೇಶ್, ಬಣಕಲ್ ಹೋಬಳಿ ಅಧ್ಯಕ್ಷ ಆದರ್ಶ ಮತ್ತಿತರರು ಭಾಗವಹಿಸಲಿದ್ದಾರೆ.

ಮೂಡಿಗೆರೆ ಕಸಾಪ ಅಧ್ಯಕ್ಷ ಹೆಚ್.ಎಂ.ಶಾಂತಕುಮಾರ್, ವಕೀಲೆ ಶ್ರೀಮತಿ ವಿಶಾಲ ನಾಗರಾಜ್, ಗಾಯಕ ಭಕ್ಕಿ ಮಂಜುನಾಥ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...