Saturday, December 6, 2025
Saturday, December 6, 2025

Sahitya Academy Bangalore ಬಣಕಲ್ ನಲ್ಲಿ ಪೂಚಂತೇ ಸಾಹಿತ್ಯಾವಲೋಕನ ಕಾರ್ಯಕ್ರಮ

Date:

Sahitya Academy Bangalore ಸಾಹಿತ್ಯ ಅಕಾಡೆಮಿ ಬೆಂಗಳೂರು ಹಾಗೂ ಅಜ್ಜಂಪುರ ಜಿ.ಸೂರಿ ಪ್ರತಿಷ್ಟಾನ ಸಂಯುಕ್ತಾಶ್ರಯದಲ್ಲಿ ಸಾಹಿತ್ಯ ವೇದಿಕೆ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಸಾಹಿತ್ಯಾವಲೋಕನ ಕಾರ್ಯಕ್ರಮವನ್ನು ಜೂ.24 ರಂದು ಬೆಳಿಗ್ಗೆ 11 ಗಂಟೆಗೆ ಬಣಕಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಲೇಖಕ ಪ್ರದೀಪ ಕೆಂಜಿಗೆ ಉದ್ಘಾಟಿಸಲಿದ್ದಾರೆ.

Sahitya Academy Bangalore ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾ ಯ ವಾಸುದೇವ್ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಜ್ಜಂಪುರ ಜಿ.ಸೂರಿ ಪ್ರತಿಷ್ಟಾನದ ಅಧ್ಯಕ್ಷ ಸೂರಿ ಶ್ರೀನಿವಾಸ್, ಮೂಡಿಗರೆ ಕಸಾಪ ಪ್ರಧಾನ ಸಂಚಾಲಕ ಮಗ್ಗಲಮಕ್ಕಿ ಗಣೇಶ್, ಬಣಕಲ್ ಹೋಬಳಿ ಅಧ್ಯಕ್ಷ ಆದರ್ಶ ಮತ್ತಿತರರು ಭಾಗವಹಿಸಲಿದ್ದಾರೆ.

ಮೂಡಿಗೆರೆ ಕಸಾಪ ಅಧ್ಯಕ್ಷ ಹೆಚ್.ಎಂ.ಶಾಂತಕುಮಾರ್, ವಕೀಲೆ ಶ್ರೀಮತಿ ವಿಶಾಲ ನಾಗರಾಜ್, ಗಾಯಕ ಭಕ್ಕಿ ಮಂಜುನಾಥ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...