Monday, February 2, 2026
Monday, February 2, 2026

Sahitya Academy Bangalore ಬಣಕಲ್ ನಲ್ಲಿ ಪೂಚಂತೇ ಸಾಹಿತ್ಯಾವಲೋಕನ ಕಾರ್ಯಕ್ರಮ

Date:

Sahitya Academy Bangalore ಸಾಹಿತ್ಯ ಅಕಾಡೆಮಿ ಬೆಂಗಳೂರು ಹಾಗೂ ಅಜ್ಜಂಪುರ ಜಿ.ಸೂರಿ ಪ್ರತಿಷ್ಟಾನ ಸಂಯುಕ್ತಾಶ್ರಯದಲ್ಲಿ ಸಾಹಿತ್ಯ ವೇದಿಕೆ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಸಾಹಿತ್ಯಾವಲೋಕನ ಕಾರ್ಯಕ್ರಮವನ್ನು ಜೂ.24 ರಂದು ಬೆಳಿಗ್ಗೆ 11 ಗಂಟೆಗೆ ಬಣಕಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಲೇಖಕ ಪ್ರದೀಪ ಕೆಂಜಿಗೆ ಉದ್ಘಾಟಿಸಲಿದ್ದಾರೆ.

Sahitya Academy Bangalore ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾ ಯ ವಾಸುದೇವ್ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಜ್ಜಂಪುರ ಜಿ.ಸೂರಿ ಪ್ರತಿಷ್ಟಾನದ ಅಧ್ಯಕ್ಷ ಸೂರಿ ಶ್ರೀನಿವಾಸ್, ಮೂಡಿಗರೆ ಕಸಾಪ ಪ್ರಧಾನ ಸಂಚಾಲಕ ಮಗ್ಗಲಮಕ್ಕಿ ಗಣೇಶ್, ಬಣಕಲ್ ಹೋಬಳಿ ಅಧ್ಯಕ್ಷ ಆದರ್ಶ ಮತ್ತಿತರರು ಭಾಗವಹಿಸಲಿದ್ದಾರೆ.

ಮೂಡಿಗೆರೆ ಕಸಾಪ ಅಧ್ಯಕ್ಷ ಹೆಚ್.ಎಂ.ಶಾಂತಕುಮಾರ್, ವಕೀಲೆ ಶ್ರೀಮತಿ ವಿಶಾಲ ನಾಗರಾಜ್, ಗಾಯಕ ಭಕ್ಕಿ ಮಂಜುನಾಥ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...