Thursday, March 19, 2026
Thursday, March 19, 2026

CM Siddharamaih ಅನ್ನಭಾಗ್ಯ ತಡವಾದರೂ ಕೊಟ್ಟೇ ಕೊಡುತ್ತೇವೆ- ಸಿದ್ಧರಾಮಯ್ಯ

Date:

CM Siddharamaih ಅನ್ನಭಾಗ್ಯ ಯೋಜನೆ ಅಡಿ 10 ಕೆಜಿ ಅಕ್ಕಿಯನ್ನು ತಡವಾದರೂ ಸರಿ ಕೊಟ್ಟೆ ಕೊಡುತ್ತೇವೆ. ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಕೇಂದ್ರ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಇವರಿಗೆ ಮಾನವಿತೆಯೇ ಇದೆಯೇ,? ಕೇಂದ್ರ ದುರುದ್ದೇಶದಿಂದ ಈ ಕೆಲಸ ಮಾಡಿದೆ. ನಾವು ಸಹಕಾರಿ ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಪದೇಪದೇ ಹೇಳುತ್ತಾರೆ. ಇದೇ ಇವರ ಸಹಕಾರಿ ಒಕ್ಕೂಟ ವ್ಯವಸ್ಥೆಯೇ ಎಂದು ಪ್ರಶ್ನಿಸಿದರು.

CM Siddharamaih ಕೇಂದ್ರ ಸರ್ಕಾರದ ಮೂರು ಸಂಸ್ಥೆಗಳಾದ ಎನ್ ಸಿ ಸಿ ಎಫ್ , ನಾಫೆಡ್, ಹಾಗೂ ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಖರೀದಿಗೆ ದರಪಟ್ಟಿ ಕೇಳಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...