Sunday, August 2, 2026
Sunday, August 2, 2026

CM Siddharamaih ಅನ್ನಭಾಗ್ಯ ತಡವಾದರೂ ಕೊಟ್ಟೇ ಕೊಡುತ್ತೇವೆ- ಸಿದ್ಧರಾಮಯ್ಯ

Date:

CM Siddharamaih ಅನ್ನಭಾಗ್ಯ ಯೋಜನೆ ಅಡಿ 10 ಕೆಜಿ ಅಕ್ಕಿಯನ್ನು ತಡವಾದರೂ ಸರಿ ಕೊಟ್ಟೆ ಕೊಡುತ್ತೇವೆ. ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಕೇಂದ್ರ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಇವರಿಗೆ ಮಾನವಿತೆಯೇ ಇದೆಯೇ,? ಕೇಂದ್ರ ದುರುದ್ದೇಶದಿಂದ ಈ ಕೆಲಸ ಮಾಡಿದೆ. ನಾವು ಸಹಕಾರಿ ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಪದೇಪದೇ ಹೇಳುತ್ತಾರೆ. ಇದೇ ಇವರ ಸಹಕಾರಿ ಒಕ್ಕೂಟ ವ್ಯವಸ್ಥೆಯೇ ಎಂದು ಪ್ರಶ್ನಿಸಿದರು.

CM Siddharamaih ಕೇಂದ್ರ ಸರ್ಕಾರದ ಮೂರು ಸಂಸ್ಥೆಗಳಾದ ಎನ್ ಸಿ ಸಿ ಎಫ್ , ನಾಫೆಡ್, ಹಾಗೂ ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಖರೀದಿಗೆ ದರಪಟ್ಟಿ ಕೇಳಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...