Monday, May 4, 2026
Monday, May 4, 2026

CM Siddharamaih ಅನ್ನಭಾಗ್ಯ ತಡವಾದರೂ ಕೊಟ್ಟೇ ಕೊಡುತ್ತೇವೆ- ಸಿದ್ಧರಾಮಯ್ಯ

Date:

CM Siddharamaih ಅನ್ನಭಾಗ್ಯ ಯೋಜನೆ ಅಡಿ 10 ಕೆಜಿ ಅಕ್ಕಿಯನ್ನು ತಡವಾದರೂ ಸರಿ ಕೊಟ್ಟೆ ಕೊಡುತ್ತೇವೆ. ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಕೇಂದ್ರ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಇವರಿಗೆ ಮಾನವಿತೆಯೇ ಇದೆಯೇ,? ಕೇಂದ್ರ ದುರುದ್ದೇಶದಿಂದ ಈ ಕೆಲಸ ಮಾಡಿದೆ. ನಾವು ಸಹಕಾರಿ ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಪದೇಪದೇ ಹೇಳುತ್ತಾರೆ. ಇದೇ ಇವರ ಸಹಕಾರಿ ಒಕ್ಕೂಟ ವ್ಯವಸ್ಥೆಯೇ ಎಂದು ಪ್ರಶ್ನಿಸಿದರು.

CM Siddharamaih ಕೇಂದ್ರ ಸರ್ಕಾರದ ಮೂರು ಸಂಸ್ಥೆಗಳಾದ ಎನ್ ಸಿ ಸಿ ಎಫ್ , ನಾಫೆಡ್, ಹಾಗೂ ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಖರೀದಿಗೆ ದರಪಟ್ಟಿ ಕೇಳಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...