Saturday, September 28, 2024
Saturday, September 28, 2024

Department Of Transport ಅಂಗವಿಕಲರಿಗೂ ಗ್ಯಾರಂಟಿ ಉಚಿತ ಸಾರಿಗೆ ನೀಡಲು ಮನವಿ

Date:

Department Of Transport ಭಾರತೀಯ ಅಂಗವಿಕಲರ ಸಬಲೀಕರಣ ಸಂಸ್ಥೆ ಸ್ಥಾಪಕ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ಕರ್ನಾಟಕ ಸರಕಾರದ ಸಾರಿಗೆ ಸಚಿವ ಶ್ರೀ ರಾಮಲಿಂಗ ರೆಡ್ಡಿ ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಸಮಸ್ತ ಅಂಗವಿಕಲರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಉಚಿತ ಮತ್ತು ಅನಿಯಮಿತ ಪ್ರಯಾಣಕ್ಕೆ ಅನುಮತಿ ಕೊಡಬೇಕೆಂದು ಮನವಿ ಸಲ್ಲಿಸಿದರು.

ಈ ಹಿಂದೆ ಅಂಗವಿಕಲರಿಗೆ ರಾಜ್ಯಾದ್ಯಂತ ಉಚಿತ ಪ್ರಯಾಣದ ಅವಕಾಶ ಒದಗಿಸಲಾಗಿತ್ತಾದರೂ ಕಾರಣಾಂತರದಿಂದ ಅದನ್ನು ಹಿಂಪಡೆದು 100 ಕಿ.ಮೀ. ಪರಿಮಿತಿಯೊಳಗೆ ವರ್ಷಕ್ಕೆ ರೂ.660 /- ಪಾವತಿಸುವಂತೆ ಮಾರ್ಪಡಿಸಿದ್ದು ಇದರಿಂದ ಅಂಗವಿಕಲರಿಗೆ ಸ್ವಚಂದ ಪ್ರಯಾಣಕ್ಕೆ ಅನಾನುಕೂಲವಾಗಿರುವದನ್ನು ಕೊಡಕ್ಕಲ್ ಅವರು ಸಚಿವರ ಗಮನಕ್ಕೆ ತಂದಾಗ ಅವರು ಮನವಿಯನ್ನು ಸ್ವೀಕರಿಸಿ ಪರಿಶೀಲಿಸುವ ಭರವಸೆ ನೀಡಿದರು.

Department Of Transport ಈ ಸಂದರ್ಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಮೋಹನ, ಬೆಂಗಳೂರು ರೋಟರಿ ಕ್ಲಬ್ ಅಧ್ಯಕ್ಷೆ ಡಾ.ಮಧುರಾಣ ಗೌಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...