Sunday, December 14, 2025
Sunday, December 14, 2025

Department Of Transport ಅಂಗವಿಕಲರಿಗೂ ಗ್ಯಾರಂಟಿ ಉಚಿತ ಸಾರಿಗೆ ನೀಡಲು ಮನವಿ

Date:

Department Of Transport ಭಾರತೀಯ ಅಂಗವಿಕಲರ ಸಬಲೀಕರಣ ಸಂಸ್ಥೆ ಸ್ಥಾಪಕ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ಕರ್ನಾಟಕ ಸರಕಾರದ ಸಾರಿಗೆ ಸಚಿವ ಶ್ರೀ ರಾಮಲಿಂಗ ರೆಡ್ಡಿ ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಸಮಸ್ತ ಅಂಗವಿಕಲರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಉಚಿತ ಮತ್ತು ಅನಿಯಮಿತ ಪ್ರಯಾಣಕ್ಕೆ ಅನುಮತಿ ಕೊಡಬೇಕೆಂದು ಮನವಿ ಸಲ್ಲಿಸಿದರು.

ಈ ಹಿಂದೆ ಅಂಗವಿಕಲರಿಗೆ ರಾಜ್ಯಾದ್ಯಂತ ಉಚಿತ ಪ್ರಯಾಣದ ಅವಕಾಶ ಒದಗಿಸಲಾಗಿತ್ತಾದರೂ ಕಾರಣಾಂತರದಿಂದ ಅದನ್ನು ಹಿಂಪಡೆದು 100 ಕಿ.ಮೀ. ಪರಿಮಿತಿಯೊಳಗೆ ವರ್ಷಕ್ಕೆ ರೂ.660 /- ಪಾವತಿಸುವಂತೆ ಮಾರ್ಪಡಿಸಿದ್ದು ಇದರಿಂದ ಅಂಗವಿಕಲರಿಗೆ ಸ್ವಚಂದ ಪ್ರಯಾಣಕ್ಕೆ ಅನಾನುಕೂಲವಾಗಿರುವದನ್ನು ಕೊಡಕ್ಕಲ್ ಅವರು ಸಚಿವರ ಗಮನಕ್ಕೆ ತಂದಾಗ ಅವರು ಮನವಿಯನ್ನು ಸ್ವೀಕರಿಸಿ ಪರಿಶೀಲಿಸುವ ಭರವಸೆ ನೀಡಿದರು.

Department Of Transport ಈ ಸಂದರ್ಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಮೋಹನ, ಬೆಂಗಳೂರು ರೋಟರಿ ಕ್ಲಬ್ ಅಧ್ಯಕ್ಷೆ ಡಾ.ಮಧುರಾಣ ಗೌಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Visvesvaraya Technological University ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಾಗಾರ

Visvesvaraya Technological University ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ "ಜ್ಞಾನ...

B.Y. Raghavendra ಶಿವಮೊಗ್ಗದಲ್ಲಿ ESIC ಉಪ-ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಬಿ.ವೈ.ರಾಘವೇಂದ್ರ ಮನವಿ

B.Y. Raghavendra ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವರಾದ ಸನ್ಮಾನ್ಯ ಡಾ....

CM Siddharamaih ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಭೆ

CM Siddharamaih ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ...