Sunday, May 24, 2026
Sunday, May 24, 2026

Department Of Transport ಅಂಗವಿಕಲರಿಗೂ ಗ್ಯಾರಂಟಿ ಉಚಿತ ಸಾರಿಗೆ ನೀಡಲು ಮನವಿ

Date:

Department Of Transport ಭಾರತೀಯ ಅಂಗವಿಕಲರ ಸಬಲೀಕರಣ ಸಂಸ್ಥೆ ಸ್ಥಾಪಕ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ಕರ್ನಾಟಕ ಸರಕಾರದ ಸಾರಿಗೆ ಸಚಿವ ಶ್ರೀ ರಾಮಲಿಂಗ ರೆಡ್ಡಿ ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಸಮಸ್ತ ಅಂಗವಿಕಲರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಉಚಿತ ಮತ್ತು ಅನಿಯಮಿತ ಪ್ರಯಾಣಕ್ಕೆ ಅನುಮತಿ ಕೊಡಬೇಕೆಂದು ಮನವಿ ಸಲ್ಲಿಸಿದರು.

ಈ ಹಿಂದೆ ಅಂಗವಿಕಲರಿಗೆ ರಾಜ್ಯಾದ್ಯಂತ ಉಚಿತ ಪ್ರಯಾಣದ ಅವಕಾಶ ಒದಗಿಸಲಾಗಿತ್ತಾದರೂ ಕಾರಣಾಂತರದಿಂದ ಅದನ್ನು ಹಿಂಪಡೆದು 100 ಕಿ.ಮೀ. ಪರಿಮಿತಿಯೊಳಗೆ ವರ್ಷಕ್ಕೆ ರೂ.660 /- ಪಾವತಿಸುವಂತೆ ಮಾರ್ಪಡಿಸಿದ್ದು ಇದರಿಂದ ಅಂಗವಿಕಲರಿಗೆ ಸ್ವಚಂದ ಪ್ರಯಾಣಕ್ಕೆ ಅನಾನುಕೂಲವಾಗಿರುವದನ್ನು ಕೊಡಕ್ಕಲ್ ಅವರು ಸಚಿವರ ಗಮನಕ್ಕೆ ತಂದಾಗ ಅವರು ಮನವಿಯನ್ನು ಸ್ವೀಕರಿಸಿ ಪರಿಶೀಲಿಸುವ ಭರವಸೆ ನೀಡಿದರು.

Department Of Transport ಈ ಸಂದರ್ಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಮೋಹನ, ಬೆಂಗಳೂರು ರೋಟರಿ ಕ್ಲಬ್ ಅಧ್ಯಕ್ಷೆ ಡಾ.ಮಧುರಾಣ ಗೌಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...