Saturday, December 6, 2025
Saturday, December 6, 2025

Department Of Food and Civil Services ಬೇಳೆಕಾಳು ಬೆಲೆ ಏರಿಕೆಗೆ ತತ್ತರಿಸಿದ ಗ್ರಾಹಕ

Date:

Department Of Food and Civil Services ತರಕಾರಿ ಬೆಲೆ ಏರಿಕೆ ಮತ್ತು ವಿದ್ಯುತ್ ದರ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಈಗ ಬೇಳೆಕಾಳುಗಳ ದರ ಹೆಚ್ಚಳದಿಂದ ತಲೆನೋವು ಉಂಟಾಗಿದೆ.

ತರಕಾರಿಗಳ ಜೊತೆಗೆ ಬೇಳೆಕಾಳು ಧಾರಣೆಯು ಗಗನಕ್ಕೇರಿರುವುದರಿಂದ ಜನ ತತ್ತರಿಸಿದ್ದಾರೆ. ಈಗ ಖರೀದಿಯನ್ನೆ ಕಡಿಮೆ ಮಾಡಿದ್ದಾರೆ.

Department Of Food and Civil Services ಕಳೆದ ವರ್ಷ ಅನಾವೃಷ್ಟಿಯಿಂದ ತೊಗರಿ ಬೆಳೆ ಹಾಳಾಗಿತ್ತು. ದೇಶದ ಹಲವೆಡೆ ಇದೇ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಬೇಡಿಕೆಗೆ ತಕ್ಕಷ್ಟು ತೊಗರಿ ಉತ್ಪಾದನೆ ಆಗದ ಪರಿಣಾಮ ತೊಗರಿಬೇಳೆ ಮಾತ್ರ ಸುಮಾರು ಒಂದು ತಿಂಗಳ ಹಿಂದೆಯೇ ಹೆಚ್ಚಾಯಿತು. ಉಳಿದ ಧಾನ್ಯಗಳ ಬೆಲೆಯಲ್ಲಿ ಅಂತಹ ಹೆಚ್ಚಳವಾಗಿಲ್ಲ. ಹೊಸ ಬೆಳೆ ಬರುವವರಿಗೆ ದರಗಳೇ ಏರಿಕೆ ಮುಂದುವರಿಯುತ್ತದೆ ಎಂದು ಎಪಿಎಂಸಿ ಸಗಟು ಧಾನ್ಯ ಮಾರಾಟಗಾರರ ಸಂಘದ ಅಧ್ಯಕ್ಷರಾದ ರಮೇಶ್ ಚಂದ್ರ ಲಹೋಟೆ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...