Tuesday, August 25, 2026
Tuesday, August 25, 2026

JDS Karnataka ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ವಿಡಂಬಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

Date:

JDS Karnataka ಸರಕಾರ ಸುಳ್ಳು ಹೇಳಿದ್ದು ಸಾಕು, ಇನ್ನಾದರೂ ಏರಿದ ಬೆಲೆ ಕಡಿತಕ್ಕೆ ಕ್ರಮ ಕೈಗೊಳ್ಳಲಿ. ಇಲ್ಲವಾದರೆ ರಾಜ್ಯದ ನಾರಿಶಕ್ತಿ ಆಕ್ರೋಶಕ್ಕೆ ನೀವು ನಾಮಾವಶೇಷ ಇಲ್ಲದಂತೆ ಹೋಗುತ್ತೀರಿ. ಎಚ್ಚರ..

5 ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿಸುಳ್ಳು ಹೇಳಿದ್ದ ರಾಜ್ಯ
ಕರ್ನಾಟಕದ ಕಾಂಗ್ರೆಸ್ ಪಕ್ಷದ
ಸರಕಾರ ಬರಗೆಟ್ಟ ಈ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಗೆಟ್ಟ ವರನಂತೆ ವರ್ತಿಸುತ್ತಿದೆ. ಬೆಲೆ ಏರಿಕೆ ಹೊಡೆತಕ್ಕೆ ಜನ ತತ್ತರಿಸುತ್ತಿರುವುದು ಅದರ ಕಣ್ಣಿಗೆ ಕಾಣುತ್ತಿಲ್ಲ.ಜನರಿಗೆಬೆಲೆ ಏರಿಕೆ ಗ್ಯಾರಂಟಿ.

ನುಡಿದಂತೆ ನಡೆದಿದ್ದೇವೆ ಎಂದಿರಿ, ನುಡಿದಂತೆ ಎಲ್ಲಿ ನಡೆದಿದ್ದೀರಿ? ನುಡಿದಂತೆ ನಡೆದಿದ್ದೇವೆ ಎಂದರೆ ಲಂಗೂ ಲಗಾಮು ಇಲ್ಲದೆ ಬೆಲೆಗಳನ್ನು ಆಕಾಶಕ್ಕೆ ಜಿಗಿಸುವುದಾ? ಮಾರುಕಟ್ಟೆಯ ದಲ್ಲಾಳಿಗಳಿಗೆ ಶಕ್ತಿ ತುಂಬುವುದಾ? ಶಕ್ತಿ ಯೋಜನೆ ಮೂಲಕ ಮಹಿಳೆಯರ ಗಮನ ಬೇರೆಡೆಗೆ ಸೆಳೆದು, ಅವರ ಅಡುಗೆ ಮನೆ ಬಜೆಟ್’ಗೆ ಕೊಳ್ಳಿ ಇಡುವುದಾ?
ಕಾಂಗ್ರೆಸ್ ಪಕ್ಷದ ಹೊಸ ಗ್ಯಾರಂಟಿಗಳು

1.ಅಕ್ಕಿಭಾಗ್ಯ ಹಗಲು ಕನಸು, ಬೆಲೆ ಏರಿಕೆ ಕನಸು ನನಸು!
2.ಗೃಹಜ್ಯೋತಿ ಈಗ ಸುಡುಜ್ಯೋತಿ!!
3.ಶಕ್ತಿ ಯೋಜನೆಯಿಂದ ಸಾರಿಗೆ ವ್ಯವಸ್ಥೆಯಲ್ಲಿ ಅರಾಜಕತೆ!!!
4.ಗೃಹಲಕ್ಷ್ಮಿಗೆ ಗ್ರಹಣ!!!!
5.ನಿದಿರೆಗೆ ಜಾರಿದೆ ಯುವನಿಧಿ!!!!

JDS Karnataka ಕಾಂಗ್ರೆಸ್ ಪಕ್ಷದ
ಸರಕಾರ ಸುಳ್ಳು ಹೇಳಿದ್ದು ಸಾಕು, ಇನ್ನಾದರೂ ಏರಿದ ಬೆಲೆ ಕಡಿತಕ್ಕೆ ಕ್ರಮ ಕೈಗೊಳ್ಳಲಿ. ಇಲ್ಲವಾದರೆ ರಾಜ್ಯದ ನಾರಿಶಕ್ತಿ ಆಕ್ರೋಶಕ್ಕೆ ನೀವು ನಾಮಾವಶೇಷ ಇಲ್ಲದಂತೆ ಹೋಗುತ್ತೀರಿ. ಎಚ್ಚರ
ಎಂದು ಮಾಜಿ
ಮುಖ್ಯ‌ಮಂತ್ರಿ
ಎಚ್.ಡಿ.ಕುಮಾರಸ್ವಾಮಿ ಖಾರವಾಗಿ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...