Monday, December 15, 2025
Monday, December 15, 2025

Dr.BR Ambedkar ಅಂಬೇಡ್ಕರ್ ನಾಮಕರಣವಾದ ರಸ್ತೆಗೆ ಹಳೇ ಹೆಸರು ಬಳಸದಿರಲು ಆಗ್ರಹ

Date:

Dr.BR Ambedkar ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯನ್ನು ಸಾರ್ವಜನಿಕರು ಎಂದಿನಂತೆ ಹಿಂದಿನ ಹೆಸರನ್ನು ಬಳಸದೇ ನಾಮಕರಣಗೊಂಡಿರುವ ಅಂಬೇಡ್ಕರ್ ರಸ್ತೆ ಎಂದು ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದು ನಗರಸಭಾ ಆಯುಕ್ತ ಡಿ.ಉಮೇಶ್ ಆಗ್ರಹಿಸಿದ್ದಾರೆ.

Dr.BR Ambedkar ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಕಳೆದ ಇಪ್ಪತ್ತು ವರ್ಷಗಳಿಂದ ಮೂಲ ಹೆಸರು ಡಾ|| ಬಿ.ಆರ್.ಅಂಬೇಡ್ಕರ್ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು. ನಂತರ ದಿನಗಳಲ್ಲಿ ಸಂತೆಮಾರ್ಕೆಟ್ ಆ ರಸ್ತೆಯಲ್ಲಿ ಸ್ಥಳಾಂತರಗೊಂಡ ಬಳಿಕ ಮಾರ್ಕೆಟ್ ರಸ್ತೆ ಎನ್ನಲಾಗುತ್ತಿದ್ದು ಇದನ್ನು ಬದಲಿಸಿ ಅಂಬೇಡ್ಕರ್ ರಸ್ತೆ ಎಂದು ಬಳಕೆ ಮಾಡುವ ಮೂಲಕ ಮಹತ್ಮರಿಗೆ ಗೌರವಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಂಬೇಡ್ಕರ್ ರಸ್ತೆಯಲ್ಲಿ ಇರುವಂತಹ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಮಾರ್ಕೆಟ್ ರಸ್ತೆ ಎಂಬುದರ ಬದಲಾಗಿ ಅಂಬೇಡ್ಕರ್ ರಸ್ತೆ ಬದಲಿಸಿಕೊಂಡು ಮುನ್ನೆಡೆದರೆ ಮುಂದಿನ ದಿನಗಳಲ್ಲಿ ಸಾರ್ವಜನಿಕರು ಅಂಬೇಡ್ಕರ್ ರಸ್ತೆ ಹೇಳುವ ಮೂಲಕ ಅಭ್ಯಾಸವಾಗಲಿದೆ ಎಂದು ಮನವಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...