Saturday, September 28, 2024
Saturday, September 28, 2024

Canara Bank Rural Self-Employment Training Institute ಹೊಳಲೂರಿನಲ್ಲಿ ಹಣಕಾಸು ಸಾಕ್ಷರತಾ ರಸಪ್ರಶ್ನೆ ಕಾರ್ಯಕ್ರಮ

Date:

Canara Bank Rural Self-Employment Training Institute ಭಾರತೀಯ ರಿಸರ್ವ ಬ್ಯಾಂಕ್, ಹಣಕಾಸು ಸಾಕ್ಷರತೆ ಮತ್ತು ಅಭಿವೃಧಿ ವಿಭಾಗ, ಬೆಂಗಳೂರು, ವತಿಯಿಂದ ಜಿಲ್ಲಾ ಮಟ್ಟದ ಅಖಿಲ ಭಾರತ ಹಣಕಾಸು ಸಾಕ್ಷರತಾ ರಸಪ್ರಶ್ನೆ ಸ್ಫರ್ಧೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರಿನಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾರತೀಯ ರಿಸರ್ವ್ ಬ್ಯಾಂಕ್ ನ ಶ್ರೀಮತಿ ಕರೀಶ್ಮಾ ಚೌದ್ರಿ, ಶ್ರೀ ಆಮರನಾಥ್ , ಶಿವಮೊಗ್ಗ, ಶ್ರೀಮತಿ ನಾಗರತ್ನಮ್ಮ ಶಿಕ್ಷಣ ಇಲಾಖೆಯ ಶಿವಮೊಗ್ಗ, ಶ್ರೀ ಕಾಂತೇಶ್ ಅಂಬಿಗೆರ್ ನಿರ್ಧೇಶಕರು, ಕೆನರಾ ಬ್ಯಾಂಕ್ ತರಬೇತಿ ಸಂಸ್ಥೆ ಹಾಗೂ ಶಿಕ್ಷಣ ಇಲಾಖೆಯ ಮುಖ್ಯಸ್ಥರು ಭಾವಹಿಸಿದ್ದರು.

Canara Bank Rural Self-Employment Training Institute ಜಿಲ್ಲೆಯ 07 ತಾಲೂಕುಗಳಿಂದ ಆಯ್ಕೆಗೊಂಡ ವಿಧ್ಯಾರ್ಥಿಗಳು ಜಿಲ್ಲಾ ಹಂತದ ರಸಪ್ರಶ್ನೆ ಸ್ಫರ್ಧೆಯಲ್ಲಿ ಭಾಗವಹಿಸಿದ್ದು, ಪ್ರಥಮ ಬಹುಮಾನವನ್ನು ಸರ್ಕಾರಿ ಪ್ರೌಢ ಶಾಲೆ ಪುರದಾಳು ಶಿವಮೊಗ್ಗ ಇವರುಗಳಿಸಿ ರಾಜ್ಯ ಮಟ್ಟದ ಸ್ಫರ್ಧೆಗೆ ಆಯ್ಕೆಯಾದರೆ ಸರ್ಕಾರಿ ಪ್ರೌಢ ಶಾಲೆ ಚಿಟ್ಟುರು, ಸೊರಬ ಮತ್ತು ಸರ್ಕಾರಿ ಪ್ರೌಢ ಶಾಲೆ ಮೇಳಿಗೆ ತೀರ್ಥಹಳ್ಳಿ ಸ್ಫರ್ಧೆಯಲ್ಲಿ ಎರಡು ಮತ್ತು ಮೂರನೆ ಸ್ಥಾನವನ್ನು ಗಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...