Monday, February 2, 2026
Monday, February 2, 2026

Rani Channamma University ಬೆಳಗಾವಿಯಲ್ಲಿ ಬೆಳಕು ಬೀರಿದ ಅಲ್ಲಮ ಪುಸ್ತಕ ಬಿಡುಗಡೆ

Date:

Rani Channamma University ಇಂದು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದಲ್ಲಿ ಎಂ.ಎನ್. ಸುಂದರ ರಾಜ್ ವಿರಚಿತ “ಬೆಳಕು ಬೀರಿದ ಅಲ್ಲಮ” ಕೃತಿ ಬಿಡುಗಡೆಗೊಂಡಿತು.

ಈ ಸಂದರ್ಭದಲ್ಲಿ ಶಿವಮೊಗ್ಗ ಕರ್ನಾಟಕ ಸಂಘದ ಅಧ್ಯಕ್ಷರು, ಲೇಖಕರು ಆಗಿರುವ ಶ್ರೀ ಎಮ್.ಎನ್.ಸುಂದರರಾಜ್ ಅವರನ್ನು ಬಸವರಾಜ ಕಲ್ಗುಡಿಯವರು ಮತ್ತು ಎಲ್.ಹನುಮಂತಯ್ಯನವರು ಹಾಗೂ ಕುಲಪತಿ ರಾಮಚಂದ್ರ ಗೌಡರು ಸನ್ಮಾನಿಸಿದರು.

Rani Channamma University ಈ ಸಂದರ್ಭದಲ್ಲಿ ಶಿವಮೊಗ್ಗ ಕರ್ನಾಟಕ ಸಂಘದ
ಕಲಾ ಸಾಹಿತ್ಯಕ ಚಟುವಟಿಕೆಗಳನ್ನ
ಅಧ್ಯಕ್ಷ ಎಂ.ಎನ್.ಸುಂದರರಾಜ್ ಸಭಿಕರಿಗೆ ಪರಿಚಯಮಾಡಿಕೊಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...