Thursday, June 18, 2026
Thursday, June 18, 2026

Rani Channamma University ಬೆಳಗಾವಿಯಲ್ಲಿ ಬೆಳಕು ಬೀರಿದ ಅಲ್ಲಮ ಪುಸ್ತಕ ಬಿಡುಗಡೆ

Date:

Rani Channamma University ಇಂದು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದಲ್ಲಿ ಎಂ.ಎನ್. ಸುಂದರ ರಾಜ್ ವಿರಚಿತ “ಬೆಳಕು ಬೀರಿದ ಅಲ್ಲಮ” ಕೃತಿ ಬಿಡುಗಡೆಗೊಂಡಿತು.

ಈ ಸಂದರ್ಭದಲ್ಲಿ ಶಿವಮೊಗ್ಗ ಕರ್ನಾಟಕ ಸಂಘದ ಅಧ್ಯಕ್ಷರು, ಲೇಖಕರು ಆಗಿರುವ ಶ್ರೀ ಎಮ್.ಎನ್.ಸುಂದರರಾಜ್ ಅವರನ್ನು ಬಸವರಾಜ ಕಲ್ಗುಡಿಯವರು ಮತ್ತು ಎಲ್.ಹನುಮಂತಯ್ಯನವರು ಹಾಗೂ ಕುಲಪತಿ ರಾಮಚಂದ್ರ ಗೌಡರು ಸನ್ಮಾನಿಸಿದರು.

Rani Channamma University ಈ ಸಂದರ್ಭದಲ್ಲಿ ಶಿವಮೊಗ್ಗ ಕರ್ನಾಟಕ ಸಂಘದ
ಕಲಾ ಸಾಹಿತ್ಯಕ ಚಟುವಟಿಕೆಗಳನ್ನ
ಅಧ್ಯಕ್ಷ ಎಂ.ಎನ್.ಸುಂದರರಾಜ್ ಸಭಿಕರಿಗೆ ಪರಿಚಯಮಾಡಿಕೊಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...