Thursday, June 18, 2026
Thursday, June 18, 2026

Shri Kshetra Dharmasthala Rural Development Project ದುಶ್ಚಟಗಳಿಗೆ ಬಲಿಯಾಗದೇ ಆರೋಗ್ಯ ಪೂರ್ಣ ಜೀವನ ನಡೆಸಿ- ಡಾ.ಗೀತಾ

Date:

Shri Kshetra Dharmasthala Rural Development Project ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಚಿಕ್ಕಮಗಳೂರು ತಾಲ್ಲೂಕು ಟ್ರಸ್ಟ್ ವತಿಯಿಂದ ಹಿರೇಮಗಳೂರಿನ ನರಸಿಂಹಯ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದಕ ದ್ರವ್ಯಗಳ ವ್ಯಸನ ಮತ್ತು ಕಳ್ಳಸಾಗಾಣೆ ವಿರೋಧಿ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಆಯುಷ್ಮಾನ್ ಅಧಿಕಾರಿ ಡಾ. ಗೀತಾ ಉದ್ಘಾಟಿಸಿ ಮಾತನಾಡಿ ಮಾದಕ ದ್ರವ್ಯಗಳ ಸೇವನ ದೇಹಕ್ಕೆ ಅಪಾಯಕಾರಿ. ಇದರಿಂದ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಯಾವು ದೇ ದುಶ್ಚಟಗಳಿಗೆ ಬಲಿಯಾಗದೇ ಆರೋಗ್ಯಪೂರ್ಣ ಜೀವನ ನಡೆಸಬೇಕು ಎಂದು ಸಲಹೆ ಮಾಡಿದರು.

Shri Kshetra Dharmasthala Rural Development Project ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್, ಶಾಲಾ ಮುಖ್ಯೋಪಾಧ್ಯಯ ಟಿ.ಜಿ.ಚಂದ್ರನಾಯಕ್, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ಮೇಲ್ವಿಚಾರಕ ಚಂದನ್, ಸೇವಾ ಪ್ರತಿನಿಧಿ ಪ್ರೇಮ ಹಾಗೂ ಶಾಲಾ ಮಕ್ಕಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...