Thursday, June 18, 2026
Thursday, June 18, 2026

Environmental Concern ಮಕ್ಕಳಿಗೆ ರಂಗದ ಮೂಲಕ ಪರಿಸರ‌ ಕಾಳಜಿ ಮೂಡಿಸಬೇಕು-ಡಾ.ಶೈಲಜಾ

Date:

Environmental Concern ನಮ್ಮ ಹಳ್ಳಿ ಥಿಯೇಟರ್ (ರಿ) ಸಾಂದೀಪನಿ ಪಬ್ಲಿಕ್ ಶಾಲೆ ಮತ್ತು ರಂಗಾಯಣ ಶಿವಮೊಗ್ಗ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಹಕ್ಕಿ ಕಥೆ ನಾಟಕ ಪ್ರದರ್ಶನದಲ್ಲಿ ರಂಗಾಯಣದ ಆಡಳಿತಾಧಿಕಾರಿಗಳಾದ ಡಾ. ಶೈಲಜಾ ಎ.ಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಮಕ್ಕಳಿಗೆ ರಂಗಭೂಮಿಯ ಮೂಲಕ  ಪರಿಸರ ಕಾಳಜಿಯನ್ನು ಮೂಡಿಸುವ ನಿಟ್ಟಿನಲ್ಲಿ ಇಂದು ನಾವು ಯೋಚಿಸಬೇಕಾಗಿದೆ. ಶೈಕ್ಷಣಿಕವಾಗಿ ಪಠ್ಯದ ಮೂಲಕ ಈಗಾಗಲೇ ಮಕ್ಕಳಿಗೆ ಪರಿಸರದ ಬಗ್ಗೆ ಆರಿವು ಮೂಡಿಸಲಾಗುತ್ತಿದೆ. ರಂಗಾಯಣ ಶಿವಮೊಗ್ಗ ನಾಟಕಗಳ ಮೂಲಕ ಮಕ್ಕಳಲ್ಲಿ ಇಂತಹ ಕಾಳಜಿಯನ್ನು ಬೆಳಸುತ್ತಿದೆ. ಹಕ್ಕಿ ಕಥೆ ನಾಟಕ ಪ್ರಕೃತಿ ಮತ್ತು ಮನುಷ್ಯನ ನಡೆವು ನಡೆಯುವ ಸಂಘರ್ಷದ ಬಗ್ಗೆ ಮಕ್ಕಳಿಗೆ ಮನಮುಟ್ಟುವಂತೆ ತಿಳಿಸಿಕೊಡುತ್ತದೆ ಎಂದರು.

ಸಾಂದೀಪನಿ ಪಬ್ಲಿಕ್ ಶಾಲೆ ಮತ್ತು ನಮ್ಮ ಹಳ್ಳಿ ಥಿಯೇಟರ್ ಕಲಾ ತಂಡ ಜಂಟಿಯಾಗಿ ಒಂದು ಸಾವಿರ ಮಕ್ಕಳಿಗೆ ನಾಟಕ ಆಯೋಜನೆ ಮಾಡಿರುವುದು ಶ್ಲಾಘನೀಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Environmental Concern ಕಾರ್ಯಕ್ರಮದಲ್ಲಿ ಸಾಂದೀಪನಿ ಪಬ್ಲಿಕ್ ಶಾಲೆಯ  ನಿರ್ದೇಶಕರಾದ ಶ್ರೀ ರಾಜಶೇಖರ್ ಮತ್ತು ನಮ್ಮ ಹಳ್ಳಿ ಥಿಯೇಟರ್ ತಂಡದ ಅಧ್ಯಕ್ಷರರಾದ ಚೇತನ್ ಕುಮಾರ್ ಸಿ ರಾಯನಹಳ್ಳಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...