Monday, December 15, 2025
Monday, December 15, 2025

Special Prayer at Badamakan Mosque for Rain ಮಳೆಗಾಗಿ ಬಡಾಮಕಾನ್ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Date:

Special Prayer at Badamakan Mosque for Rain ಮಳೆಗಾಗಿ ಪ್ರಾರ್ಥಿಸಿ ಚಿಕ್ಕಮಗಳೂರು ಜಿಲ್ಲಾ ಹಜರತ್ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ವತಿಯಿಂದ ನಗರದ ಬಡಮಕಾನ್ ಮಸೀದಿಯಲ್ಲಿ ಶುಕ್ರವಾರ ಸಂಜೆ ಮುಖಂಡರುಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ವೇದಿಕೆಯ ಜಿಲ್ಲಾಧ್ಯಕ್ಷ ಜಂಶೀದ್‌ಖಾನ್ ಮಾತನಾಡಿ ಜನ, ಜಾನುವಾರುಗಳಿಗೆ ಕುಡಿಯಲು ನೀರು ಹಾಗೂ ರೈತರು ಭೂಮಿಯನ್ನು ಬಿತ್ತಿ ಬೆಳೆ ಬೆಳೆಯಲು ಅನುಕೂಲವಾಗುವಂತೆ ಕಾಲ ಕಾಲಕ್ಕೆ ಮಳೆ ಸುರಿಸುವಂತೆ ಪ್ರಾರ್ಥನೆ ಸಲ್ಲಿಸಿದರು.

ಮರಗಿಡಗಳ ನಾಶದಿಂದ ಪ್ರಕೃತಿ ಮುನಿಸಿಕೊಂಡ ಹಿನ್ನೆಲೆಯಲ್ಲಿ ಮರಗಿಡಗಳನ್ನು ನಗರದಲ್ಲಿ ಹೆಚ್ಚಾಗಿ ಬೆಳೆಸಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ನಗರದ ಪ್ರತಿಯೊಬ್ಬರು ಗಿಡನೆಡುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಮಾನವನಿಗೆ ದೇವರ ನಡುವೆ ಸಂಬಂಧಗಳು ಇದ್ದರೂ ಅದಕ್ಕೆ ಪ್ರತಿಯಾಗಿ ಜೀವಿಗಳಿಗೆ ಅದ್ಬುತವಾದ ಕಾರ್ಯಗಳನ್ನು ದೇವನು ಕರುಣಿಸುವನು. ಎಲ್ಲರೊಂದಿಗೂ ಒಳ್ಳೆತನವನ್ನು ಪ್ರದರ್ಶಿಸಿದರೆ ಮಾತ್ರ ಜೀವ ಜಂತು ಗಳು ಹಾಗೂ ಹಸಿರಿನ ಪ್ರಕೃತಿ ಸಂಪತ್ತು ಉಳಿಸಬಹುದು ಎಂದರು.

Special Prayer at Badamakan Mosque for Rain ಈ ಸಂದರ್ಭದಲ್ಲಿ ವೇದಿಕೆಯ ಮುಖಂಡರುಗಳಾದ ತನ್ವೀರ್‌ಪಾಷ, ಜುನೇದ್ ಆಫೀಸ್, ಜಾವೀದ್, ರಾಘವೇಂದ್ರ, ಪ್ರಸಾದ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...