Friday, December 5, 2025
Friday, December 5, 2025

DC Chikkamagaluru ಚಿಕ್ಕಮಗಳೂರಿಗೆ ಮೀನಾ ನಾಗರಾಜ್ ನೂತನ ಜಿಲ್ಲಾಧಿಕಾರಿ

Date:

DC Chikkamagaluru ಚಿಕ್ಕಮಗಳೂರು ನೂತನ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹಾಗೂ ಅಪರ ಜಿಲ್ಲಾಧಿಕಾರಿಯಾಗಿ ನಾರಾಯಣರೆಡ್ಡಿ ನೇಮಕವಾದ ಹಿನ್ನೆಲೆಯಲ್ಲಿ ದಸಂಸ (ಪ್ರೊ.ಕೃಷ್ಣಪ್ಪ ಸ್ಥಾಪಿತ ಬಣ) ಮುಖಂಡರುಗಳು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್‌ಕುಮಾರ್, ಮಹಿಳಾ ಸಂಚಾಲಕಿ ಅರುಣಾಕ್ಷಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿಲೀಪ್, ಮುಖಂಡರಾದ ಟಿ.ಎಲ್.ಗಣೇಶ್, ಕುಮಾರ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...