Thursday, March 19, 2026
Thursday, March 19, 2026

BJP Karnataka ಗ್ಯಾರಂಟಿ ಬಗ್ಗೆ ಸದನದ ಹೊರಗೆ ಬಿಜೆಪಿ ಪ್ರತಿಭಟನೆ

Date:

BJP Karnataka ಬೆಂಗಳೂರಿನ ಫ್ರೀಡಂ ಪಾರ್ಕ್’ನಲ್ಲಿ ಎಟಿಎಂ ಸರ್ಕಾರದ ಜನವಿರೋಧಿ ನಡೆಗಳ ವಿರುದ್ಧ ಶ್ರೀ ಬಿ.ಎಸ್. ಯಡಿಯೂರಪ್ಪ, ಶ್ರೀ ನಳಿನ್ ಕುಮಾರ್ ಕಟೀಲ್, ಸಂಸದರು, ಮಾಜಿ ಸಚಿವರು ಹಾಗೂ ಸಹಸ್ರಾರು ಜನರೊಂದಿಗೆ ಬೃಹತ್ ಪ್ರತಿಭಟನೆ ನಡೆಸಿದರು

BJP Karnataka ಗ್ಯಾರಂಟಿ ಹೆಸರಿನಲ್ಲಿ ನಾಡ ಜನತೆಗೆ ದ್ರೋಹ ಬಗೆದ ಕಾಂಗ್ರೆಸ್‌ಗೆ ಧಿಕ್ಕಾರ.
ಗ್ಯಾರಂಟಿಗಳ ಅನುಷ್ಠಾನಕ್ಕೆ ನಾಡ ಜನತೆಗೆ ಬೆಲೆಯೇರಿಕೆ ಶಿಕ್ಷೆ ನೀಡಿರುವ ತುಘಲಕ್ ಸರ್ಕಾರಕ್ಕೆ ಧಿಕ್ಕಾರ.
ಮಿಷನರಿಗಳ & ಪಿ.ಎಫ್.ಐ ಸಂಘಟನೆಗಳ ಋಣ ತೀರಿಸಲು ಮತಾಂತರ ನಿಷೇಧ ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಲು ಮುಂದಾಗಿರುವ ಹಿಂದೂ ವಿರೋಧಿ ಸರ್ಕಾರಕ್ಕೆ ಧಿಕ್ಕಾರ.
ಕರ್ನಾಟಕದ ಆರ್ಥಿಕತೆಯನ್ನು ವಿನಾಶಗೊಳಿಸಲು ಮುಂದಾಗಿರುವ ಭ್ರಷ್ಟ ಸರ್ಕಾರಕ್ಕೆ ಧಿಕ್ಕಾರ.
ಎಂಬ ಘೋಷಣೆಗಳು ಫ್ರೀಡಂ ಪಾರ್ಕಿನಲ್ಲಿ
ಮುಗಿಲುಮುಟ್ಟುತ್ತಿದೆ. ಪ್ರತಿಭಟನೆಯಲ್ಲಿ ಶಿವಮೊಗ್ಗ ಶಾಸಕ ಚೆನ್ನಬಸಪ್ಪ ಭಾಗವಹಿಸಿದ್ದರು.

ಎಲ್ಲರ ಗಮನ ಸೆಳೆದ ಹಿರಿಯ ಬಹಳ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪನವರು ಭಾಗವಹಿಸಿದ ಪ್ರತಿಭಟನೆಯ ಫೋಟೊ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...