Sunday, June 22, 2025
Sunday, June 22, 2025

BJP Karnataka ಗ್ಯಾರಂಟಿ ಬಗ್ಗೆ ಸದನದ ಹೊರಗೆ ಬಿಜೆಪಿ ಪ್ರತಿಭಟನೆ

Date:

BJP Karnataka ಬೆಂಗಳೂರಿನ ಫ್ರೀಡಂ ಪಾರ್ಕ್’ನಲ್ಲಿ ಎಟಿಎಂ ಸರ್ಕಾರದ ಜನವಿರೋಧಿ ನಡೆಗಳ ವಿರುದ್ಧ ಶ್ರೀ ಬಿ.ಎಸ್. ಯಡಿಯೂರಪ್ಪ, ಶ್ರೀ ನಳಿನ್ ಕುಮಾರ್ ಕಟೀಲ್, ಸಂಸದರು, ಮಾಜಿ ಸಚಿವರು ಹಾಗೂ ಸಹಸ್ರಾರು ಜನರೊಂದಿಗೆ ಬೃಹತ್ ಪ್ರತಿಭಟನೆ ನಡೆಸಿದರು

BJP Karnataka ಗ್ಯಾರಂಟಿ ಹೆಸರಿನಲ್ಲಿ ನಾಡ ಜನತೆಗೆ ದ್ರೋಹ ಬಗೆದ ಕಾಂಗ್ರೆಸ್‌ಗೆ ಧಿಕ್ಕಾರ.
ಗ್ಯಾರಂಟಿಗಳ ಅನುಷ್ಠಾನಕ್ಕೆ ನಾಡ ಜನತೆಗೆ ಬೆಲೆಯೇರಿಕೆ ಶಿಕ್ಷೆ ನೀಡಿರುವ ತುಘಲಕ್ ಸರ್ಕಾರಕ್ಕೆ ಧಿಕ್ಕಾರ.
ಮಿಷನರಿಗಳ & ಪಿ.ಎಫ್.ಐ ಸಂಘಟನೆಗಳ ಋಣ ತೀರಿಸಲು ಮತಾಂತರ ನಿಷೇಧ ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಲು ಮುಂದಾಗಿರುವ ಹಿಂದೂ ವಿರೋಧಿ ಸರ್ಕಾರಕ್ಕೆ ಧಿಕ್ಕಾರ.
ಕರ್ನಾಟಕದ ಆರ್ಥಿಕತೆಯನ್ನು ವಿನಾಶಗೊಳಿಸಲು ಮುಂದಾಗಿರುವ ಭ್ರಷ್ಟ ಸರ್ಕಾರಕ್ಕೆ ಧಿಕ್ಕಾರ.
ಎಂಬ ಘೋಷಣೆಗಳು ಫ್ರೀಡಂ ಪಾರ್ಕಿನಲ್ಲಿ
ಮುಗಿಲುಮುಟ್ಟುತ್ತಿದೆ. ಪ್ರತಿಭಟನೆಯಲ್ಲಿ ಶಿವಮೊಗ್ಗ ಶಾಸಕ ಚೆನ್ನಬಸಪ್ಪ ಭಾಗವಹಿಸಿದ್ದರು.

ಎಲ್ಲರ ಗಮನ ಸೆಳೆದ ಹಿರಿಯ ಬಹಳ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪನವರು ಭಾಗವಹಿಸಿದ ಪ್ರತಿಭಟನೆಯ ಫೋಟೊ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...