Saturday, December 6, 2025
Saturday, December 6, 2025

B. Y. Raghavendra ಭಾರತದ ಬಗ್ಗೆ ವಿದೇಶಗಳ ಮೆಚ್ಚುಗೆ- ವಿಕಾಸ್ ಪುತ್ತೂರು

Date:

B. Y. Raghavendra ಕೇಂದ್ರ ಸರ್ಕಾರದ 9ನೇ ವರ್ಷ ಪೂರೈಸಿದ ಸಂಧರ್ಭದಲ್ಲಿ
ಶಿವಮೊಗ್ಗ ಗ್ರಾಮಾಂತರ ಬಿಜೆಪಿ ವತಿಯಿಂದ ಇಂದು ಶುಭಮಂಗಳ ಸಮುದಾಯ ಭವನದಲ್ಲಿಮೋರ್ಚಾಗಳ ಸಂಯುಕ್ತ ಸಮಾವೇಶ ವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗ ಸಂಸದರಾದ ಬಿ. ವೈ ರಾಘವೇಂದ್ರರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರದ ಸಾಧನೆ ಮತ್ತು ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ. ಡಿ ಮೇಘರಾಜ್ ರವರು ಅಧ್ಯಕ್ಷತೆ ವಹಿಸಿದರು.

ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕರಾದ ವಿಕಾಸ್ ಪುತ್ತೂರು ಅವರು ಮಾತನಾಡಿ ಕಳೆದ 9ನೇ ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಬದಲಾವಣೆ ಮಾಡಿರುವುದು, ಹಾಗೂ ಭಾರತ ದೇಶಕ್ಕೆ ವಿದೇಶಗಳ ಹೊಗಳಿಕೆ ಇದು ನಮ್ಮ ಹೆಮ್ಮೆ ಎಂದು ತಿಳಿಸಿದರು.

B. Y. Raghavendra ಹೊಳೆಹೊನ್ನೂರು ಮಂಡಲ ಅಧ್ಯಕ್ಷರಾದ ಮಂಜುನಾಥ್
, ರಾಜ್ಯ ಒಬಿಸಿ ಮೋರ್ಚಾದ ಉಪಾಧ್ಯಕ್ಷರಾದ ಅಶೋಕ್ ಮೂರ್ತಿ* ಮಾಜಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಎಸ್ ದತ್ತಾತ್ರಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಶಿವರಾಜ್ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಎಂ ಬಿ ಹರಿಕೃಷ್ಣ, ಶಿವಮೊಗ್ಗ KMF ನಿರ್ದೇಶಕರಾದ ದಿನೇಶ್ ಬುಳ್ಳಾಪುರ ಪ್ರಮುಖರಾದ ವೀರಭದ್ರ ಪೂಜಾರಿ, ನಾಗರಾಜ್ ತಮ್ಮಡಿಹಳ್ಳಿ, ಸೌಮ್ಯ ಭೋಜನಾಯ್ಕ್ ಹಾಗೂ ವಿವಿಧ ಮೋರ್ಚಾದ ಅಧ್ಯಕ್ಷರುಗಳು , ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು...

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...