Thursday, June 18, 2026
Thursday, June 18, 2026

Heavy Rain in Karnataka ರಾಜ್ಯಾದ್ಯಂತ ಮಳೆರಾಯನ ಅಬ್ಬರ

Date:

Heavy Rain in Karnataka ರಾಜ್ಯಾದ್ಯಂತ ಮಳೆರಾಯನ ಅಬ್ಬರ ಹೆಚ್ಚಾಗಿದೆ. ಇದರಿಂದ ಜಲಾಶಯಗಳು ತುಂಬುವಂತಾಗಿದೆ. ಹಾಗಾದ್ರೆ ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ…?

ತುಂಗಭದ್ರಾ ಜಲಾಶಯ ಗರಿಷ್ಠ ನೀರಿನ ಮಟ್ಟ 497.71. ಒಟ್ಟು ಸಾಮರ್ಥ್ಯ 105.79. ಇಂದಿನ ನೀರಿನ ಮಟ್ಟ 3.07.

ಲಿಂಗನಮಕ್ಕಿ ಜಲಾಶಯ: ಗರಿಷ್ಠ ನೀರಿನ ಮಟ್ಟ 554.44. ಒಟ್ಟು ಸಾಮರ್ಥ್ಯ 151.75. ಇಂದಿನ ನೀರಿನ ಮಟ್ಟ 12.7. ಭದ್ರ ಜಲಾಶಯ: ಗರಿಷ್ಠ ನೀರಿನ ಮಟ್ಟ 657.73. ಒಟ್ಟು ಸಾಮರ್ಥ್ಯ 71.54. ಇಂದಿನ ನೀರಿನ ಮಟ್ಟ 25.

ಕಳೆದ ಎರಡು ದಿನಗಳಿಂದ ಮಳೆರಾಯನ ಅಬ್ಬರ ಜೋರಾಗಿದೆ. ಇದರಿಂದ ರೈತರ ಮುಖದಲ್ಲಿ ಸಂತೋಷ ಮೂಡುವಂತಾಗಿದೆ.

Heavy Rain in Karnataka ಶಿವಮೊಗ್ಗ, ಬಿಜಾಪುರ, ದಕ್ಷಿಣ ಕನ್ನಡ, ಕೋಲಾರ, ಉಡುಪಿ ಈ ಪ್ರದೇಶದಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...