Friday, June 19, 2026
Friday, June 19, 2026

Heavy Rain in Karnataka ರಾಜ್ಯಾದ್ಯಂತ ಮಳೆರಾಯನ ಅಬ್ಬರ

Date:

Heavy Rain in Karnataka ರಾಜ್ಯಾದ್ಯಂತ ಮಳೆರಾಯನ ಅಬ್ಬರ ಹೆಚ್ಚಾಗಿದೆ. ಇದರಿಂದ ಜಲಾಶಯಗಳು ತುಂಬುವಂತಾಗಿದೆ. ಹಾಗಾದ್ರೆ ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ…?

ತುಂಗಭದ್ರಾ ಜಲಾಶಯ ಗರಿಷ್ಠ ನೀರಿನ ಮಟ್ಟ 497.71. ಒಟ್ಟು ಸಾಮರ್ಥ್ಯ 105.79. ಇಂದಿನ ನೀರಿನ ಮಟ್ಟ 3.07.

ಲಿಂಗನಮಕ್ಕಿ ಜಲಾಶಯ: ಗರಿಷ್ಠ ನೀರಿನ ಮಟ್ಟ 554.44. ಒಟ್ಟು ಸಾಮರ್ಥ್ಯ 151.75. ಇಂದಿನ ನೀರಿನ ಮಟ್ಟ 12.7. ಭದ್ರ ಜಲಾಶಯ: ಗರಿಷ್ಠ ನೀರಿನ ಮಟ್ಟ 657.73. ಒಟ್ಟು ಸಾಮರ್ಥ್ಯ 71.54. ಇಂದಿನ ನೀರಿನ ಮಟ್ಟ 25.

ಕಳೆದ ಎರಡು ದಿನಗಳಿಂದ ಮಳೆರಾಯನ ಅಬ್ಬರ ಜೋರಾಗಿದೆ. ಇದರಿಂದ ರೈತರ ಮುಖದಲ್ಲಿ ಸಂತೋಷ ಮೂಡುವಂತಾಗಿದೆ.

Heavy Rain in Karnataka ಶಿವಮೊಗ್ಗ, ಬಿಜಾಪುರ, ದಕ್ಷಿಣ ಕನ್ನಡ, ಕೋಲಾರ, ಉಡುಪಿ ಈ ಪ್ರದೇಶದಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...