Sunday, December 14, 2025
Sunday, December 14, 2025

Child Care center ಕಣದಾಳಿನಲ್ಲಿ ಶಿಶುಪಾಲನಾ ಕೇಂದ್ರದ ಉದ್ಘಾಟನೆ

Date:

Child Care center ಚಿಕ್ಕಮಗಳೂರು, ನಗರದ ಕೋಟೆ ಸಮೀಪದ ಕಣದಾಳ್ ರಸ್ತೆಯಲ್ಲಿ ನೂತನ ಅಂಗನವಾಡಿ ಶಿಶು ಪಾಲನಾ ಕೇಂದ್ರವನ್ನು ಸೋಮವಾರ ಕೇಂದ್ರದ ಮುಖ್ಯಸ್ಥ ಕಿರಣ್‌ರಾಜ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಅಂಗನವಾಡಿ ಕೇಂದ್ರಗಳಲ್ಲಿ ಪುಟ್ಟ ಹಾಗೂ ಹೆಣ್ಣು ಮಕ್ಕಳಿಗೆ, ಗರ್ಭಿಣಿಯರಿಗೆ, ಮತ್ತು ಬಾಣಂತಿಯರಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡುವ ಮೂಲಕ ಕಾರ್ಯನಿರ್ವಹಿಸಬೇಕು. ಜೊತೆಗೆ ಶ್ರೀಸಾಮಾನ್ಯರಿಗೆ ತಿಳಿಸುವಂತಾ ಕಾರ್ಯಕ್ರಮಗಳು ನಡೆಸಬೇಕು ಎಂದು ಸಲಹೆ ನೀಡಿದರು.

ಚಿಕ್ಕಮಗಳೂರು ರೆಡ್‌ಕ್ರಾಸ್ ಜಿಲ್ಲಾ ನಿರ್ದೇಶಕ ಕೋಟೆ ಸೋಮಣ್ಣ ಮಾತನಾಡಿ ಕೋಟೆ ಸಮೀದಲ್ಲಿ ಎರಡನೇದಾಗಿ ಅಂಗ ನವಾಡಿ ಶಿಶುಪಾಲನಾ ಕೇಂದ್ರ ತೆರೆದಿರುವುದರಿಂದ ಸುತ್ತಮುತ್ತಲಿನ ಮಕ್ಕಳಿಗೆ ತುಂಬಾ ಅನುಕೂಲವಾಗಲಿದೆ ಎಂದರು.

Child Care center ಈ ಸಂದರ್ಭದಲ್ಲಿ ನಗರಸಭಾ ಸದಸ್ಯೆ ಸುಜಾತಾ ಶಿವಕುಮಾರ್, ಕಾಂಗ್ರೆಸ್ ಮುಖಂಡ ಆನಂದ್, ಕರಿಯಣ್ಣ ಸ್ಥಳೀಯರಾದ ನಾಗೇಶ್, ರೂಪ ಮಧುರಾಜ್‌ಅರಸ್, ಲಕ್ಷ್ಮೀ ನಂಜಯ್ಯ, ವಸಂತ್, ಹಾಗೂ ಅಂಗನವಾಡಿಯ ಶಿಕ್ಷಕಿಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...