Friday, April 17, 2026
Friday, April 17, 2026

N .Gopinath ಶಿವಮೊಗ್ಗ ಜಿಲ್ಲೆಗೆ ಬಜೆಟ್ ನಲ್ಲಿ ಹಣ ಮೀಸಲಿಡದೇ ಇರುವುದು ವಿಷಾದನೀಯ- ಎನ್.ಗೋಪಿನಾಥ್

Date:

N .Gopinath ಕಾಂಗ್ರೆಸ್ ಸರ್ಕಾರವು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಭರವಸೆಗಳನ್ನು ಈಡೇರಿಸಲು ಪೂಕರವಾದ ಬಜೆಟ್ ಮಂಡನೆ ಮಾಡಿದೆ. ರಸ್ತೆ, ಮೆಟ್ರೊ ರೈಲು ನಿಲ್ದಾಣ, ವಿಮಾನ ನಿಲ್ದಾಣ ಕಾಮಗಾರಿಗೆ ಹಣ ಮೀಸಲಿರಿಸುವ ಮುಖಾಂತರ ಮೂಲಸೌಕರ್ಯಕ್ಕೆ ಒತ್ತು ನೀಡಲಾಗಿದೆ. ಕೈಗಾರಿಕಾ ವಸಾಹತುಗಳನ್ನು ಹೊಸದಾಗಿ ಪ್ರಾರಂಭಿಸಲು ಹಣ ತೆಗೆದಿರಿಸಿರುವುದು ಸ್ವಾಗತಾರ್ಹ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದ್ದಾರೆ.

ಹಿಂದೆಯು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿಗೆ ತಂದಿದ್ದ ಹಲವಾರು ಭಾಗ್ಯಗಳನ್ನು ಮತ್ತೆ ಜಾರಿಗೊಳಿಸುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಲು ಮುಂದಾಗಿದ್ದಾರೆ. ಆದರೆ ಸರ್ವರಿಗೂ ಸಮಪಾಲು ಆಶಯದಂತೆ ಶಿವಮೊಗ್ಗ ಜಿಲ್ಲೆಗೆ ಅವಶ್ಯಕತೆ ಇರುವ ಯೋಜನೆಗಳನ್ನು ಜಾರಿಗೆ ತರಲು ಹಣ ಮೀಸಲು ಇಡದೇ ಇರುವುದು ವಿಷಾಧನೀಯ ಎಂದು ತಿಳಿಸಿದ್ದಾರೆ.

N .Gopinath ಟ್ರಕ್ ಟರ್ಮಿನಲ್, ಆಯುಷ್ ವಿಶ್ವವಿದ್ಯಾಲಯ, ಕೈಗಾರಿಕಾ ಕಾರಿಡಾರ್, ಪ್ರವಾಸೋದ್ಯಮ ಮತ್ತು ಗುಡಿ ಕೈಗಾರಿಕಾ ನಿಗಮ ಸ್ಥಾಪನೆ ಆಗಬೇಕಿತ್ತು. ರಾಜ್ಯದ ಐದು ಕೈಗಾರಿಕಾ ವಸಾಹತುಗಳಲ್ಲಿ ಆದ್ಯತೆ ಮೇರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಕೈಗಾರಿಕಾ ವಸಾಹತು ನಿರ್ಮಿಸುವ ಮೂಲಕ ಜಿಲ್ಲೆಗೆ ನ್ಯಾಯ ಒದಗಿಸಬೇಕು ಎಂದು ಜನರ ಪರವಾಗಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಆಗ್ರಹಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಗುಡ್ ಲಕ್ ಆರೈಕೆ ಕೇಂದ್ರದಲ್ಲಿನ ಅನಾಥ ಮಹಿಳೆಯರಿಗೆ ಭಾವನಾ ಜೆಸಿಐನಿಂದ ಉಡುಪು ವಿತರಣೆ

JCI Shivamogga ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ಭಾವನದಿಂದ ಗುಡ್...

Brahmakumari Ishwariya University ಆಧ್ಯಾತ್ಮ , ಧ್ಯಾನ ಮತ್ತು ಯೋಗ ಮನುಷ್ಯನ ನೈಜ ಸಂಪತ್ತು-ಬ್ರಹ್ಮಕುಮಾರಿ ಸ್ವಾತಿ

Brahmakumari Ishwariya University ಒತ್ತಡ ಮತ್ತು ಅಶಾಂತಿಯ ಜೀವನಶೈಲಿಯಲ್ಲಿ ಬದುಕುತ್ತಿರುವ ಜನರಿಗೆ...

Dr. B.R. Ambedkar ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ 19 ಜನಕ್ಕೆ ಜೀವ ವಿಮಾ ಬಾಂಡ್ ವಿತರಣೆ

Dr. B.R. Ambedkar ಶಿವಮೊಗ್ಗ ಜಿಲ್ಲೆಯ ಹೊಳೆ ಬೆನವಲ್ಲಿ ಗ್ರಾಮದಲ್ಲಿ ಸಂವಿಧಾನ...

VISL ಡಾ.ಅಂಬೇಡ್ಕರ್ ಮತ್ತು ವಿಶ್ವೇಶ್ವರಯ್ಯನವರ ಜೀವನದ ವಿಚಾರಗಳು ಮಕ್ಕಳಿಗೆ ಅಗತ್ಯ- ಬಿ.ವಿಶ್ವನಾಥ್

VISL ವಿಐಎಸ್‌ಎಲ್ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ದ ಆಯೋಜಿಸಲಾಗಿತ್ತು. ಈ...