Thursday, March 19, 2026
Thursday, March 19, 2026

Thirthahalli to Haralimata Road ತೀರ್ಥಹಳ್ಳಿಯ ಕುರುವಳಿ ಟು ಹರಳಿಮಠ ರಸ್ತೆ ಕೆಸರುಮಯ: ಓಡಾಟಕ್ಕೆ ದುಸ್ಸಾಹಸ

Date:

Thirthahalli to Haralimata Road : ಓಡಾಟಕ್ಕೆ ದುಸ್ಸಾಹಸ ತೀರ್ಥಹಳ್ಳಿಯ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುವಳ್ಳಿಯಿಂದ ಹರಳಿಮಠ ಹೊಗುವ ರಸ್ತೆಯ ಕೊಮನೆ ಬಸ್ ನಿಲ್ದಾಣ ಎದುರು ಅರಣ್ಯ ಇಲಾಖೆ ಅಧಿಕಾರಿಗಳ ಬೆಜಾವಬ್ದಾರಿಯಿಂದ ರಸ್ತೆ ಸಂಪೂರ್ಣ ಕೆಸರು ಮಯವಾಗಿದೆ.

ಈ ಭಾಗದ ಅನೇಕ ಸಾರ್ವಜನಿಕರು, ರೈತರು, ಶಾಲಾ ಮಕ್ಕಳು, ವಯೋವೃದ್ದರು ಈ ಮಾರ್ಗದಲ್ಲಿ ಪಟ್ಟಣಕ್ಕೆ ನಿತ್ಯ ಹೋಗಲು ಬರಲು ಇರುವುದು ಇದೊಂದೆ ಮಾರ್ಗವಾಗಿದ್ದು ಈಗಾಗಲೇ ಈ ಟಾರ್ ರಸ್ತೆ ಈಗ ಕೆಸರಿನ ರಸ್ತೆಯಾಗಿ ಮಾರ್ಪಟ್ಟಿದೆ. ಎರಡು ಮೂರುಜನ ಬೈಕ್ ಸವಾರರು ರಸ್ತೆಯಲ್ಲಿ ಬಿದ್ದ ಘಟನೆ ಕೂಡ ನಡೆದಿದೆ.

ಟಾರ್ ರಸ್ತೆ ಈಗ ಕೆಸರು ರಸ್ತೆಯಾದರು ಕೂಡ ಸಾರ್ವಜನಿಕರು ಕೆಸರಲ್ಲೆ ಓಡಾಡಿದರು ಕೂಡ
ಸಂಬಂಧ ಪಟ್ಟ ಅಧಿಕಾರಿಗಳ ಕಣ್ಣಿಗೆ ಕಾಣುತ್ತಿಲ್ಲ ಎಂಬ ಮಾತು ಅ ಭಾಗದ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ದಿನನಿತ್ಯ ನೂರಾರು ಸಾರ್ವಜನಿಕರು, ನೂರಾರು ವಾಹನಗಳು ಸಂಚರಿಸುವ ರಸ್ತೆಯ ಈ ಅವ್ಯವಸ್ಥೆ ಎರಡು ವರ್ಷಗಳಿಂದ ಮುಂದುವರೆಯುತ್ತಿದೆ.

Thirthahalli to Haralimata Road : ಓಡಾಟಕ್ಕೆ ದುಸ್ಸಾಹಸ ಇನ್ನಾದರೂ ಸಂಬಂಧ ಪಟ್ಟ ಅಧಿಕಾರಿಗಳು ಈ ಗ್ರಾಮದ ಕೆಸರುಗದ್ದೆ ರಸ್ತೆ ಕಡೆ ಗಮನಹರಿಸಿ ಸಾರ್ವಜನಿಕರಿಗೆ ಆಗುವ ಸಮಸ್ಯೆಯನ್ನು ಬಗೆಹರಿಸಿ ವಾಹನ ಸಂಚರಿಸಲು ಅನುವು ಮಾಡಿಕೊಡಬೇಕೆಂದು ಬಿಜೆಪಿ ಮುಖಂಡರಾದ ಮುನ್ನೂರು ರಾಮಚಂದ್ರ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...