Monday, February 2, 2026
Monday, February 2, 2026

Thirthahalli to Haralimata Road ತೀರ್ಥಹಳ್ಳಿಯ ಕುರುವಳಿ ಟು ಹರಳಿಮಠ ರಸ್ತೆ ಕೆಸರುಮಯ: ಓಡಾಟಕ್ಕೆ ದುಸ್ಸಾಹಸ

Date:

Thirthahalli to Haralimata Road : ಓಡಾಟಕ್ಕೆ ದುಸ್ಸಾಹಸ ತೀರ್ಥಹಳ್ಳಿಯ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುವಳ್ಳಿಯಿಂದ ಹರಳಿಮಠ ಹೊಗುವ ರಸ್ತೆಯ ಕೊಮನೆ ಬಸ್ ನಿಲ್ದಾಣ ಎದುರು ಅರಣ್ಯ ಇಲಾಖೆ ಅಧಿಕಾರಿಗಳ ಬೆಜಾವಬ್ದಾರಿಯಿಂದ ರಸ್ತೆ ಸಂಪೂರ್ಣ ಕೆಸರು ಮಯವಾಗಿದೆ.

ಈ ಭಾಗದ ಅನೇಕ ಸಾರ್ವಜನಿಕರು, ರೈತರು, ಶಾಲಾ ಮಕ್ಕಳು, ವಯೋವೃದ್ದರು ಈ ಮಾರ್ಗದಲ್ಲಿ ಪಟ್ಟಣಕ್ಕೆ ನಿತ್ಯ ಹೋಗಲು ಬರಲು ಇರುವುದು ಇದೊಂದೆ ಮಾರ್ಗವಾಗಿದ್ದು ಈಗಾಗಲೇ ಈ ಟಾರ್ ರಸ್ತೆ ಈಗ ಕೆಸರಿನ ರಸ್ತೆಯಾಗಿ ಮಾರ್ಪಟ್ಟಿದೆ. ಎರಡು ಮೂರುಜನ ಬೈಕ್ ಸವಾರರು ರಸ್ತೆಯಲ್ಲಿ ಬಿದ್ದ ಘಟನೆ ಕೂಡ ನಡೆದಿದೆ.

ಟಾರ್ ರಸ್ತೆ ಈಗ ಕೆಸರು ರಸ್ತೆಯಾದರು ಕೂಡ ಸಾರ್ವಜನಿಕರು ಕೆಸರಲ್ಲೆ ಓಡಾಡಿದರು ಕೂಡ
ಸಂಬಂಧ ಪಟ್ಟ ಅಧಿಕಾರಿಗಳ ಕಣ್ಣಿಗೆ ಕಾಣುತ್ತಿಲ್ಲ ಎಂಬ ಮಾತು ಅ ಭಾಗದ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ದಿನನಿತ್ಯ ನೂರಾರು ಸಾರ್ವಜನಿಕರು, ನೂರಾರು ವಾಹನಗಳು ಸಂಚರಿಸುವ ರಸ್ತೆಯ ಈ ಅವ್ಯವಸ್ಥೆ ಎರಡು ವರ್ಷಗಳಿಂದ ಮುಂದುವರೆಯುತ್ತಿದೆ.

Thirthahalli to Haralimata Road : ಓಡಾಟಕ್ಕೆ ದುಸ್ಸಾಹಸ ಇನ್ನಾದರೂ ಸಂಬಂಧ ಪಟ್ಟ ಅಧಿಕಾರಿಗಳು ಈ ಗ್ರಾಮದ ಕೆಸರುಗದ್ದೆ ರಸ್ತೆ ಕಡೆ ಗಮನಹರಿಸಿ ಸಾರ್ವಜನಿಕರಿಗೆ ಆಗುವ ಸಮಸ್ಯೆಯನ್ನು ಬಗೆಹರಿಸಿ ವಾಹನ ಸಂಚರಿಸಲು ಅನುವು ಮಾಡಿಕೊಡಬೇಕೆಂದು ಬಿಜೆಪಿ ಮುಖಂಡರಾದ ಮುನ್ನೂರು ರಾಮಚಂದ್ರ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...