Tuesday, February 3, 2026
Tuesday, February 3, 2026

Karnataka’s Anna beneficiaries to get cash transfer from today ಅನ್ನಭಾಗ್ಯ ಇದೀಗ ಮುಖ್ಯಮಂತ್ರಿಗಳಿಂದ ಧನಭಾಗ್ಯವಾಗಿ ಚಾಲನೆ

Date:

Karnataka’s Anna Beneficiaries to get cash Transfer from today ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾಯಿಸುವ ಪ್ರಕ್ರಿಯೆಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಲಿದ್ದಾರೆ.

   ಹೆಚ್ಚುವರಿ 5 ಕೆ.ಜಿ ಅಕ್ಕಿ ಲಭ್ಯವಿಲ್ಲದ ಕಾರಣಕ್ಕಾಗಿ ತಾತ್ಕಾಲಿಕವಾಗಿ ಹಣ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು.

Karnataka’s Anna beneficiaries to get cash transfer from today ಅದರಂತೆ ಪ್ರತಿ ಕೆಜಿಗೆ 34 ರೂಪಾಯಿ ನೀಡಲಾಗುತ್ತದೆ. ಈ ಮೊತ್ತ ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಆಗುತ್ತದೆ. ಇದಕ್ಕೆ ಮುಖ್ಯಮಂತ್ರಿಯವರು ಬಟನ್ ಒತ್ತುವ ಮೂಲಕ ಅಧಿಕೃತ ಚಾಲನೆ ನೀಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...