Thursday, August 13, 2026
Thursday, August 13, 2026

Karnataka’s Anna beneficiaries to get cash transfer from today ಅನ್ನಭಾಗ್ಯ ಇದೀಗ ಮುಖ್ಯಮಂತ್ರಿಗಳಿಂದ ಧನಭಾಗ್ಯವಾಗಿ ಚಾಲನೆ

Date:

Karnataka’s Anna Beneficiaries to get cash Transfer from today ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾಯಿಸುವ ಪ್ರಕ್ರಿಯೆಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಲಿದ್ದಾರೆ.

   ಹೆಚ್ಚುವರಿ 5 ಕೆ.ಜಿ ಅಕ್ಕಿ ಲಭ್ಯವಿಲ್ಲದ ಕಾರಣಕ್ಕಾಗಿ ತಾತ್ಕಾಲಿಕವಾಗಿ ಹಣ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು.

Karnataka’s Anna beneficiaries to get cash transfer from today ಅದರಂತೆ ಪ್ರತಿ ಕೆಜಿಗೆ 34 ರೂಪಾಯಿ ನೀಡಲಾಗುತ್ತದೆ. ಈ ಮೊತ್ತ ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಆಗುತ್ತದೆ. ಇದಕ್ಕೆ ಮುಖ್ಯಮಂತ್ರಿಯವರು ಬಟನ್ ಒತ್ತುವ ಮೂಲಕ ಅಧಿಕೃತ ಚಾಲನೆ ನೀಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...