Thursday, September 17, 2026
Thursday, September 17, 2026

CM Siddaramaiah 4 ಕೋಟಿ 42 ಲಕ್ಷ ಫಲಾನುಭವಿಗಳಿಗೆತಲಾ ₹170 ವರ್ಗಾವಣೆಯಾಗುತ್ತಿದೆ- ಸಿದ್ಧರಾಮಯ್ಯ

Date:

CM Siddaramaiah 4 ಕೋಟಿ 42 ಲಕ್ಷ ಫಲಾನುಭವಿಗಳಿಗೆ ಈಗ ತಲಾ 170 ರೂ. ನೇರವಾಗಿ ಅವರ ಖಾತೆಗೆ ವರ್ಗಾವಣೆ ಆಗುತ್ತಿದೆ. ಬಡವರು, ಮಧ್ಯಮ ವರ್ಗದವರು ಎರಡು ಹೊತ್ತು ಅನ್ನ ತಿಂದರೆ ಬಿಜೆಪಿಗೆ ಯಾಕೆ ಹೊಟ್ಟೆಯುರಿ?
ನಾಡಿನ ಜನತೆ ತಮ್ಮ ಖಾತೆಗೆ ಬರುವ ಹಣವನ್ನು ಊಟ, ಆಹಾರಕ್ಕಾಗಿ ಖರ್ಚು ಮಾಡಿ ನೆಮ್ಮದಿಯ ಬದುಕು ನಡೆಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅನ್ನಭಾಗ್ಯಗ್ಯಾರಂಟಿ ಯೋಜನೆ ಉದ್ಘಾಟಿಸುತ್ತಾ ನುಡಿದರು.

ಕನ್ನಡ ನಾಡಿನ ಜನರಿಗೆ ಅಕ್ಕಿ ಕೊಡುವುದನ್ನು ಬಂದ್ ಮಾಡಿದ ಕೇಂದ್ರ ಸರ್ಕಾರ ಬಳಿಕ ಇ-ಹರಾಜು ಮೂಲಕ ಆ ಅಕ್ಕಿಯನ್ನು ಹರಾಜು ಹಾಕಲು ಮುಂದಾಯಿತು. ಆದರೆ ಈಗ ಇ-ಹರಾಜು ಮೂಲಕ ಅಕ್ಕಿ ಖರೀದಿಸಲು ಯಾರೂ ಮುಂದೆ ಬರುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನು ನಾವು ಡರ್ಟಿ ಪಾಲಿಟಿಕ್ಸ್ ಅಂತ ಕರೆಯಬೇಕೋ ಬೇಡವೋ? ಇದನ್ನು ಕರ್ನಾಟಕದ ಜನತೆಯ ವಿರುದ್ಧದ ದ್ವೇಷದ ರಾಜಕಾರಣ ಎಂದು ಕರೆಯಬೇಕೋ ಬೇಡವೋ?
CM Siddaramaiah ಎಂದು ಮುಖ್ಯಮಂತ್ರಿ ಬೇಸರದಿಂದ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...