Sunday, December 7, 2025
Sunday, December 7, 2025

Clash between youths in Thirthahalli ತೀರ್ಥಹಳ್ಳಿಯಲ್ಲಿ ಯುವಕರ ನಡುವೆ ಘರ್ಷಣೆ: ಈರ್ವರಿಗೆ ಪೆಟ್ಟು

Date:

Clash between youths in Thirthahalli ತೀರ್ಥಹಳ್ಳಿ ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಭರಣ ಜುವೆಲರ್ಸ್ ಬಳಿ ರಾಷ್ಟ್ರೀಯ ಹೆದ್ದಾರಿಯ ಮಧ್ಯ ರಸ್ತೆಯಲ್ಲಿ ತಲ್ವಾರ್ ಹಿಡಿದು ಯುವಕರು ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿದ್ದು ಜೀವಿತ್ ಹಾಗೂ ಆಫ್ರಜ್ ಎಂಬುವರಿಗೆ ಪೆಟ್ಟಾಗಿದೆ.

ಕಮ್ಮರಡಿಯ ಯುವಕ ರಸ್ತೆ ದಾಟುತ್ತಿದ್ದಾಗ ಕುಡಿದ ಮಟ್ಟಿನಲ್ಲಿದ್ದ ನಾಲ್ವರು ಸೀನಿಮಿಯ ರೀತಿಯಲ್ಲಿ ರಸ್ತೆಯಲ್ಲೇ ತಲ್ವಾರ್ ಹಿಡಿದು ಗಲಾಟೆ ಮಾಡಿದ್ದಾರೆ. ಈ ಎಲ್ಲಾ ದೃಶ್ಯಗಳು ಸಿಸಿಟಿವಿ ಕ್ಯಾಮರದಲ್ಲಿ ಸೆರೆಯಾಗಿದೆ.

Clash between youths in Thirthahalli ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...