Sunday, August 2, 2026
Sunday, August 2, 2026

Jain Monk’s Murder In Karnataka ಹಿಂದೂ ಕಾರ್ಯ ಕರ್ತ ಮತ್ತು ಜೈನಮುನಿಗಳ ಹತ್ಯೆ ಕೇಸ್ ಸಿಬಿಐಗೆ ವಹಿಸಿ- ಶಾಸಕ ಚೆನ್ನಿ

Date:

Jain Monk’s Murder In Karnataka ಕಾಂಗ್ರೆಸ್ ನೇತೃತ್ವದ ತುಘಲಕ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಅರಾಜಕತೆ ಸೃಷ್ಟಿಯಾಗಿದೆ.

ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಂತಾಗಿದೆ, ಇದರ ಸಂಬಂಧಿಸಿದಂತೆ ಜೈನ ಮುನಿ ಸ್ವಾಮೀಜಿಯವರನ್ನು ಹಾಗೂ ಹಿಂದೂ ಕಾರ್ಯಕರ್ತರನ್ನು ಹತ್ಯೆಗೈದ ಪ್ರಕರಣವು ಸಿಬಿಐ ತನಿಕೆಗೆ ನೀಡುವಂತೆ ಆಗ್ರಹಿಸಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ Jain Monk’s Murder In Karnataka ಎದುರು ಬಿಜೆಪಿಯ ಶಾಸಕರಿಂದ ಪ್ರತಿಭಟನೆ ನಡೆಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...