Sunday, December 14, 2025
Sunday, December 14, 2025

Chikkamagaluru ಪ್ರೇಮಿಗಳ ದಾರುಣ ಅಂತ್ಯದ ಬಗ್ಗೆ ಆರೋಪಿಗಳಿಗೆ ಶಿಕ್ಷೆ ನೀಡಲು ದಸಂಸ ಒತ್ತಾಯ

Date:

Chikkamagaluru ದಲಿತ ಯುವಕ ಮತ್ತು ಮೇಲ್ವರ್ಗದ ಯುವತಿ ಪರಸ್ಪರ ಪ್ರೇಮಿಸಿದ ಕಾರಣ ಕುಟುಂಬದವರು ಮಗಳನ್ನು ಹತ್ಯೆಗೈದು ಯುವಕನ ಸಾವಿನ ಕಾರಣವಾಗಿದೆ. ಅಂತಹವರ ವಿರುದ್ಧ ಕಠಿಣ ಶಿಕ್ಷೆ ವಿಧಿಸಿ ಗಡಿಪಾರು ಮಾಡಬೇಕು ಎಂದು ಜಿಲ್ಲಾ ದಸಂಸ (ಪ್ರೊ.ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸರ್ಕಾರವನ್ನು ಒತ್ತಾಯಿ ಸಿದ್ದಾರೆ.

ಈ ಸಂಬಂಧ ಗುರುವಾರ ಹೇಳಿಕೆಯಲ್ಲಿ ತಿಳಿಸಿರುವ ದಸಂಸ ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್ ಕುಮಾರ್ ಅವರು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಗಂಗಾರಾಜು ಎಂಬುವ ದಲಿತ ಯುವಕ ಮೇಲ್ವರ್ಗದ ಯುವತಿ ಕೀರ್ತಿ ಪರಸ್ಪರ ಪ್ರೇಮಿಸುತ್ತಿದ್ದರು. ಇದನ್ನು ಸಹಿಸಲಾಗದ ಆಕೆಯ ಕುಟುಂಬದವರು ಕತ್ತುಹಿಸುಕಿ ಕೊಲೆಗೈದಿರುವುದಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
ಕೀರ್ತಿ ಕುಟುಂಬದವರು ಹೀನಾಯವಾಗಿ ಹತ್ಯೆಗೈದಿರುವ ಪರಿಣಾಮ ಇದನ್ನು ಸಹಿಸಿಕೊಳ್ಳಲಾರದ ಯುವಕ ಗಂಗಾರಾಜು ಆತ್ಮಹತ್ಯೆಗೆ ಶರಣಾಗಿರುವ ಧಾರುಣ ಘಟನೆ ಸಂಭವಿಸಿದೆ. ಈ ಸಂಬಂಧ ರಾಜ್ಯಸರ್ಕಾರ ಯುವತಿ ಯ ಕುಟುಂಬದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Chikkamagaluru ಜಾತ್ಯಾತೀತ ದೇಶದಲ್ಲಿ ಹೊಸ ಉತ್ಸಾಹವನ್ನಿಟ್ಟುಕೊಂಡು ಪ್ರೇಮಿಸಿದ ಜೋಡಿಗಳನ್ನು ಕೇವಲ ಜಾತಿ ಆಧಾರದ ಹೆಸರಿನಲ್ಲಿ ಕತ್ತುಹಿಸುಕಿ ಕೊಲೆಗೈದಿರುವುದು ದುರ್ದೈವದ ಸಂಗತಿ. ಇಂತಹ ಹೀನಾಮನಸ್ಸಿನ ವ್ಯಕ್ತಿಗಳಿ ಗೆ ರಾಜ್ಯಸರ್ಕಾರ ಕಠಿಣ ಶಿಕ್ಷೆ ವಿಧಿಸಿ ದೇಶದಿಂದ ಗಡಿಪಾರು ಮಾಡಬೇಕು ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...