Monday, December 15, 2025
Monday, December 15, 2025

Akashvani Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಿಂದ “ಯುಎಎಚ್ಎಸ್ ನೇಗಿಲ ಮಿಡಿತ” ಸರಣಿ

Date:

Akashvani Bhadravati ಶಿವಮೊಗ್ಗ, ದಾವಣಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿ ಹೊಂದಿರುವ ಆಕಾಶವಾಣಿ ಭದ್ರಾವತಿ FM 103.5 MW 675 KHz ಜುಲೈ 17,2023 ಸೋಮವಾರದಿಂದ ಹೊಸ ಕಾರ್ಯಕ್ರಮ ಸರಣಿಯು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕ ವಿಜ್ಞಾನಗಳ ವಿಶ್ವವಿದ್ಯಾನಿಲಯ,
ಶಿವಮೊಗ್ಗ ಇವರ ಸಹಯೋಗದಲ್ಲಿ ಪ್ರಸಾರವಾಗಲಿದೆ.

“ಯು.ಎ.ಹೆಚ್.ಎಸ್ ನೇಗಿಲ ಮಿಡಿತ” ವಿಶೇಷ ಕಾರ್ಯಕ್ರಮ ಸರಣಿ 17,07,2023 ರಿಂದ 15,07,2023 ವರೆಗೆ ಪ್ರತೀ ದಿನ ಬೆಳಿಗ್ಗೆ 6.40ಕ್ಕೆ
ಮೂಡಿಬರಲಿದೆ.

ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಪ್ರಾಣಿ-ಮೀನು ಸಾಕಾಣಿಕೆ, ಮುಂತಾದ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗದ ಕೆಳದಿ ಶಿವಪ್ಪ
ನಾಯಕ ಕೃಷಿ ಮತ್ತು ತೋಟಗಾರಿಕ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಕೃಷಿ ವಿಜ್ಞಾನ ಕೇಂದ್ರ ಹಾಗು ಇನ್ನಿತರ ಕೇಂದ್ರಗಳ ವಿಜ್ಞಾನಿಗಳು, ತಜ್ಞರು
ಮತ್ತು ಸಂಶೋಧಕರುಗಳು ಸಮಗ್ರ ಬೆಳೆ ಪದ್ಧತಿ, ಆಧುನಿಕ ಕೃಷಿ ತಂತ್ರಜ್ಞಾನ, ರೋಗ ನಿರ್ವಹಣೆ, ತಳಿ ನಿರ್ವಹಣೆ, ಕೀಟಬಾಧೆ ನಿರ್ವಹಣೆ,
ಮೌಲ್ಯವರ್ಧನೆ, ಮಾರುಕಟ್ಟೆ ಹಾಗು ಇನ್ನಿತರ ಮಾಹಿತಿಗಳನ್ನು ನೀಡುವ ವಿಶೇಷ ಸರಣಿ ‘ಯು.ಎ.ಹೆಚ್.ಎಸ್. ನೇಗಿಲ ಮಿಡಿತ’, ದಿನಾಂಕ 17,07,2023 ರ ಸೋಮವಾರದಿಂದ, ಪ್ರತಿದಿನ ಬೆಳಿಗ್ಗೆ 6.40ಕ್ಕೆ, ಭದ್ರಾವತಿ ಆಕಾಶವಾಣಿ ಕೇಂದ್ರದಿಂದ ಮೂಡಿಬರಲಿದೆ. ಭದ್ರಾವತಿ ಆಕಾಶವಾಣಿ
ಸಿದ್ದಪಡಿಸಿದ ಈ ಕಾರ್ಯಕ್ರಮ ಆಕಾಶವಾಣಿ ಚಿತ್ರದುರ್ಗ, ಮಡಿಕೇರಿ ಹಾಗೂ ಮಂಗಳೂರು ಕೇಂದ್ರಗಳಿಂದಲೂ ಪ್ರಸಾರವಾಗಲಿದೆ.

ರೈತಬಾಂಧವರು ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬಹುದು.

ಈ ಕಾರ್ಯಕ್ರಮವನ್ನು ಪ್ರಸಾರ ಸಮಯದಲ್ಲಿ NewsOnAir App ನಲ್ಲೂ ಕೇಳಬಹುದು.

ಕೇಳುಗರು ಈ ಕುರಿತು ತಮ್ಮ ಅಭಿಪ್ರಾಯ ಅನಿಸಿಕೆಗಳನ್ನು ವಾಟ್ಸಾಪ್ ಸಂಖ್ಯೆ: 9481572600 ಮುಖಾಂತರ ಹಂಚಿಕೊಳ್ಳಬಹುದು ಎಂದು
Akashvani Bhadravati ಆಕಾಶವಾಣಿ ಭದ್ರಾವತಿಯ ಕಾರ್ಯಕ್ರಮ ಮುಖ್ಯಸ್ಥರು ಕೋರಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...