Monday, February 2, 2026
Monday, February 2, 2026

Workshop on Investigation ಸೂಕ್ತ ತನಿಖೆಯಿಂದ ನ್ಯಾಯ ತೀರ್ಮಾನ ಸಾಧ್ಯ-ಡಾ.ವಿನಯ್ ಕುಮಾರ್

Date:

Workshop on Investigation ದೇಶದ ಕಾನೂನುಗಳು ಸರಿಯಾದ ರೀತಿಯಲ್ಲಿ ಅರ್ಥೈಸಿಕೊಂಡು ಪಾಲನೆ ಮಾಡಿದರೆ ವೃತ್ತಿಯಲ್ಲಿ ಎಂತಹ ಪ್ರಕರಣಗಳು ಎದುರಾದರೂ ಸೂಕ್ತ ತನಿಖೆ ನಡೆಸಿ ನ್ಯಾಯಸಮ್ಮತ ತೀರ್ಮಾನ ಮಾಡಬಹುದು ಎಂದು ಮಾನಸಿಕ ಆರೋಗ್ಯ ತಜ್ಞ ಡಾ. ವಿನಯ್‌ಕುಮಾರ್ ಹೇಳಿದರು.

ಚಿಕ್ಕಮಗಳೂರು ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ತನಿಖಾ ಸಹಾಯಕರುಗಳಿಗೆ ತನಿಖೆಯ ಕುರಿತು ಏರ್ಪಡಿಸಲಾಗಿದ್ದ ಕಾರ್ಯಾಗಾರದ ಕೊನೆಯ ದಿನದಲ್ಲಿ ಅವರು ಭಾಗವಹಿಸಿ ಸಹಾಯಕರುಗಳಿಗೆ ವೃತ್ತಿಯ ಸಮಯದಲ್ಲಿ ಆರೋಗ್ಯ ಹಾಗೂ ಮಾನಸಿಕ ಶಕ್ತಿ ಹೊಂದುವ ವಿಶೇಷ ಮಾಹಿತಿಯನ್ನು ನೀಡಿ ಮಾತನಾಡಿದರು.

Workshop on Investigation ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು, ತನಿಖಾ ಸಹಾಯಕರುಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...