Monday, February 2, 2026
Monday, February 2, 2026

Digital Business ಅರ್ಥ ವ್ಯವಸ್ಥೆ ಸುಲಲಿತವಾಗಲು ಡಿಜಿಟಲ್ ವ್ಯವಹಾರ ಅಗತ್ಯ-ಡಾ.ನಿಜಾಮುದ್ದೀನ್

Date:

Digital Business ಅರ್ಥಶಾಸ್ತ್ರ ವಿಭಾಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊಸಮನೆ, ಭದ್ರಾವತಿ ಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ದಲ್ಲಿ ಡಾ.ನಿಜಾಮುದ್ದೀನ್, ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕರು, ಸ.ಪ್ರ.ದ.ಕಾಲೇಜು, ಆಯನೂರು ಇವರು “DIGITAL ECONOMY:PROS AND CONS ಎಂಬ ವಿಚಾರ ವಾಗಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ದೇಶ ಆರ್ಥಿಕಾಭಿವೃದ್ಧಿ ಮತ್ತು ಬೆಳವಣಿಗೆಯತ್ತ ದಾಪುಗಾಲು ಇಡಲು ಒಂದು ಅರ್ಥ ವ್ಯವಸ್ಥೆ ಬದಲಾವಣೆಯನ್ನೂ ಬಯಸುತ್ತದೆ. ಅಂತಹ ಬದಲಾವಣೆ ಆರ್ಥಿಕತೆ ಯಾನ್ನು ಸರಳಗೊಳಿಸಿವುದು. ಅಂದರೆ ಅರ್ಥ ವ್ಯವಸ್ಥೆ ಯನ್ನೂ ಸುಲಲಿತವಾಗಿ ಸಾಗಿಸುವುದು ವ್ಯವಹಾರ ಸುಗಮ ಗೊಳಿಸುವುದು. ಈ ಕಾರಣಕ್ಕೆ ಅರ್ಥ ವ್ಯವಸ್ಥೆಯು ಡಿಜಿಟಲ್ ಆಗಬೇಕು ಎಂದು ತಿಳಿಸಿದರು.

ಡಿಜಿಟಲ್ ಅರ್ಥವ್ಯವಸ್ಥೆಯ ಆಗೂ ಹೋಗು ಗಳನ್ನೂ ಸಹ ವ್ಯಕ್ತ ಪಡಿಸಿದರು.

Digital Business ಕಾರ್ಯಕ್ರಮದಲ್ಲಿ IQAC ಸಂಚಾಲಕರಾದ ಡಾ.ಪ್ರಸನ್ನ, ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ.ಮಂಜುನಾಥ ಸಕಲೇಶ್, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...