Sunday, December 14, 2025
Sunday, December 14, 2025

Digital Business ಅರ್ಥ ವ್ಯವಸ್ಥೆ ಸುಲಲಿತವಾಗಲು ಡಿಜಿಟಲ್ ವ್ಯವಹಾರ ಅಗತ್ಯ-ಡಾ.ನಿಜಾಮುದ್ದೀನ್

Date:

Digital Business ಅರ್ಥಶಾಸ್ತ್ರ ವಿಭಾಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊಸಮನೆ, ಭದ್ರಾವತಿ ಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ದಲ್ಲಿ ಡಾ.ನಿಜಾಮುದ್ದೀನ್, ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕರು, ಸ.ಪ್ರ.ದ.ಕಾಲೇಜು, ಆಯನೂರು ಇವರು “DIGITAL ECONOMY:PROS AND CONS ಎಂಬ ವಿಚಾರ ವಾಗಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ದೇಶ ಆರ್ಥಿಕಾಭಿವೃದ್ಧಿ ಮತ್ತು ಬೆಳವಣಿಗೆಯತ್ತ ದಾಪುಗಾಲು ಇಡಲು ಒಂದು ಅರ್ಥ ವ್ಯವಸ್ಥೆ ಬದಲಾವಣೆಯನ್ನೂ ಬಯಸುತ್ತದೆ. ಅಂತಹ ಬದಲಾವಣೆ ಆರ್ಥಿಕತೆ ಯಾನ್ನು ಸರಳಗೊಳಿಸಿವುದು. ಅಂದರೆ ಅರ್ಥ ವ್ಯವಸ್ಥೆ ಯನ್ನೂ ಸುಲಲಿತವಾಗಿ ಸಾಗಿಸುವುದು ವ್ಯವಹಾರ ಸುಗಮ ಗೊಳಿಸುವುದು. ಈ ಕಾರಣಕ್ಕೆ ಅರ್ಥ ವ್ಯವಸ್ಥೆಯು ಡಿಜಿಟಲ್ ಆಗಬೇಕು ಎಂದು ತಿಳಿಸಿದರು.

ಡಿಜಿಟಲ್ ಅರ್ಥವ್ಯವಸ್ಥೆಯ ಆಗೂ ಹೋಗು ಗಳನ್ನೂ ಸಹ ವ್ಯಕ್ತ ಪಡಿಸಿದರು.

Digital Business ಕಾರ್ಯಕ್ರಮದಲ್ಲಿ IQAC ಸಂಚಾಲಕರಾದ ಡಾ.ಪ್ರಸನ್ನ, ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ.ಮಂಜುನಾಥ ಸಕಲೇಶ್, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...