Sunday, December 14, 2025
Sunday, December 14, 2025

Blood Donation Camp ಶ್ರೀ ಆದಿಚುಂಚನಗಿರಿ ಶ್ರೀಗಳ ಜಯಂತಿ ಪ್ರಯುಕ್ತ ರಕ್ತದಾನ ಶಿಬಿರ

Date:

Blood Donation Camp ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರು, ನಮ್ಮೆಲ್ಲರ ನೆಚ್ಚಿನ ಗುರುಗಳಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ರವರ ಜನ್ಮದಿನದ ಪ್ರಯುಕ್ತ ಮೆಗ್ಗಾನ್ ಆಸ್ಪತ್ರೆಯ ಬಡರೋಗಿಗಳಿಗೆ ಬ್ರೆಡ್, ಹಣ್ಣು-ಹಂಪಲು ವಿತರಣೆ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ನಡೆಸಲಾಯಿತು.

Blood Donation Camp ಈ ಸಂದರ್ಭದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರು, ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯ ಗೌರವಾಧ್ಯಕ್ಷರು ಆದ ಶ್ರೀ ರಮೇಶ್ ಹೆಗ್ಡೆ ರವರು, ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷರಾದ ಚೇತನ್ ಗೌಡ, ಉಪಾಧ್ಯಕ್ಷರಾದ ಗುರುರಾಜ್ ಗೌಡ, ಪ್ರಧಾನ ಕಾರ್ಯದರ್ಶಿ ರಘು ಗೌಡ, ಸಹ ಕಾರ್ಯದರ್ಶಿ ಪ್ರಜ್ವಲ್ ಗೌಡ, ನಿರ್ದೇಶಕರಾದ ಪ್ರಮೋದ್ ಗೌಡ, ವೆಂಕಟೇಶ್, ಒಕ್ಕಲಿಗರ ಯುವ ವೇದಿಕೆ ಮುಖಂಡರಾದ ಶೋಭರಾಜ್ ಗೌಡ, ಮೋಹನ್, ಕಿರಣ್, ಹರ್ಷಿತ ಗೌಡ . ಸಮರ್ಥ. ನಿರಂಜನ.ಪ್ರಮೋದ್ ಗೌಡ.. ಮೋಹನ. ಶ್ರೀನಿವಾಸ. ಜೀವಿತ್ ಗೌಡ.ಸೇರಿದಂತೆ ಜಿಲ್ಲಾ ಒಕ್ಕಲಿಗ ಯುವ ಮುಖಂಡರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...