Friday, June 13, 2025
Friday, June 13, 2025

Blood Donation Camp ಶ್ರೀ ಆದಿಚುಂಚನಗಿರಿ ಶ್ರೀಗಳ ಜಯಂತಿ ಪ್ರಯುಕ್ತ ರಕ್ತದಾನ ಶಿಬಿರ

Date:

Blood Donation Camp ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರು, ನಮ್ಮೆಲ್ಲರ ನೆಚ್ಚಿನ ಗುರುಗಳಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ರವರ ಜನ್ಮದಿನದ ಪ್ರಯುಕ್ತ ಮೆಗ್ಗಾನ್ ಆಸ್ಪತ್ರೆಯ ಬಡರೋಗಿಗಳಿಗೆ ಬ್ರೆಡ್, ಹಣ್ಣು-ಹಂಪಲು ವಿತರಣೆ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ನಡೆಸಲಾಯಿತು.

Blood Donation Camp ಈ ಸಂದರ್ಭದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರು, ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯ ಗೌರವಾಧ್ಯಕ್ಷರು ಆದ ಶ್ರೀ ರಮೇಶ್ ಹೆಗ್ಡೆ ರವರು, ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷರಾದ ಚೇತನ್ ಗೌಡ, ಉಪಾಧ್ಯಕ್ಷರಾದ ಗುರುರಾಜ್ ಗೌಡ, ಪ್ರಧಾನ ಕಾರ್ಯದರ್ಶಿ ರಘು ಗೌಡ, ಸಹ ಕಾರ್ಯದರ್ಶಿ ಪ್ರಜ್ವಲ್ ಗೌಡ, ನಿರ್ದೇಶಕರಾದ ಪ್ರಮೋದ್ ಗೌಡ, ವೆಂಕಟೇಶ್, ಒಕ್ಕಲಿಗರ ಯುವ ವೇದಿಕೆ ಮುಖಂಡರಾದ ಶೋಭರಾಜ್ ಗೌಡ, ಮೋಹನ್, ಕಿರಣ್, ಹರ್ಷಿತ ಗೌಡ . ಸಮರ್ಥ. ನಿರಂಜನ.ಪ್ರಮೋದ್ ಗೌಡ.. ಮೋಹನ. ಶ್ರೀನಿವಾಸ. ಜೀವಿತ್ ಗೌಡ.ಸೇರಿದಂತೆ ಜಿಲ್ಲಾ ಒಕ್ಕಲಿಗ ಯುವ ಮುಖಂಡರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...